ತಾಯಿಯ ಹಾಲು ಅಮೃತಕ್ಕೆ ಸಮಾನ : ಡಾ.ಶಿವಾನಂದ ಮಾಸ್ತಿಹೊಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಆ.6: ತಾಯಿ ಎದೆಹಾಲು ಅಮೃತಕ್ಕೆ ಸಮಾನವಾಗಿದ್ದು ಸದೃಢ ಮಗುವಿನ ಆರೋಗ್ಯದ ದೃಷ್ಠಿಯಿಂದ ತಾಯಂದಿರು ನವಜಾತ ಶಿಶುಗಳಿಗೆ ಎದೆಹಾಲು ನೀಡುವಲ್ಲಿ ನಿರ್ಲಕ್ಷ್ಯ ಮಾಡಬಾರದು ಎಂದು ಜಿಲ್ಲಾ ಸರಕಾರಿ ಆಸ್ಪತ್ರೆಯ ಶಸ್ತ್ರ ಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ ಕಿವಿಮಾತು ಹೇಳಿದರು.ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಗರ್ಭಿಣಿ ಹಾಗೂ…

Read More