ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿ-ಯುವಜನರ ಹೋರಾಟಕ್ಕೆ ಸಂದ ಜಯ: ದಲಿತ ವಿದ್ಯಾರ್ಥಿ ಪರಿಷತ್ ಸಪ್ತಸಾಗರ ವಾರ್ತೆ,ವಿಜಯಪುರ, ಜು. 25:ನೀಟ್ (NEET) ಪರೀಕ್ಷೆಯಲ್ಲಿ ನಡೆದ ಅಕ್ರಮ ಹಾಗೂ ಅವ್ಯವಹಾರಗಳ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿರುವುದು ದೇಶದ ವಿದ್ಯಾರ್ಥಿಗಳು ಮತ್ತು ಯುವಜನರ ನಿರಂತರ ಹೋರಾಟಕ್ಕೆ ಸಂದ ಮಹತ್ವದ ಜಯವಾಗಿದೆ ಎಂದು ದಲಿತ ವಿದ್ಯಾರ್ಥಿ ಪರಿಷತ್ ತಿಳಿಸಿದೆ.ಸಂಘಟನೆಯ ರಾಜ್ಯಾಧ್ಯಕ್ಷ ಶ್ರೀನಾಥ ಪೂಜಾರಿ ಅವರು ಶನಿವಾರ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ದೇಶದಾದ್ಯಂತ ವಿದ್ಯಾರ್ಥಿಗಳು, ಯುವಜನರು…


