ಜನರ ಸೇವೆಯೇ ಆಡಳಿತದ ಧರ್ಮ; ಕರ್ತವ್ಯ ಲೋಪ ಸಹಿಸುವುದಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

“ಜನರು ನಮ್ಮನ್ನು ಅಧಿಕಾರಕ್ಕೆ ತಂದಿದ್ದಾರೆ; ಈಗ ಜನರ ಮನೆ ಬಾಗಿಲಿಗೆ ಸರ್ಕಾರವನ್ನು ತಲುಪಿಸುವ ಜವಾಬ್ದಾರಿ ನಮ್ಮದು.” “ಅಧಿಕಾರಿಗಳು ಜನರ ಮಧ್ಯೆ ಇರಬೇಕು; ಕಚೇರಿಗಳ ಗೋಡೆಗಳ ನಡುವೆ ಅಲ್ಲ.” “ಅಭಿವೃದ್ಧಿ, ಪಾರದರ್ಶಕತೆ ಮತ್ತು ಶಿಸ್ತು – ಸರ್ಕಾರದ ಮೂರು ಮೂಲಮಂತ್ರಗಳು.” ಸಪ್ತಸಾಗರ ವಾರ್ತೆ,ಬೆಳಗಾವಿ, ಜು. 9: ಸುವರ್ಣಸೌಧದಲ್ಲಿ ನಡೆದ ಬೆಳಗಾವಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಆಡಳಿತದ ಕಾರ್ಯಕ್ಷಮತೆ, ಜನಸೇವೆ, ಅಭಿವೃದ್ಧಿ ಮತ್ತು ಅಧಿಕಾರಿಗಳ ಹೊಣೆಗಾರಿಕೆ ಕುರಿತು ಸ್ಪಷ್ಟ ಹಾಗೂ…

Read More

ಬರ ಪರಿಸ್ಥಿತಿ ನಿರ್ವಹಣೆ, ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ

ಸಪ್ತಸಾಗರ ವಾರ್ತೆ ಕಲಬುರಗಿ, ಜುಲೈ 7: ರಾಜ್ಯವನ್ನು ಕಾಡುತ್ತಿರುವ ಬರಗಾಲ ಪರಿಸ್ಥಿತಿ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ.ಕಲ್ಬುರ್ಗಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಂಗಳವಾರ ಪ್ರಸ್ತಾವಿಕ ಭಾಷಣ ಮಾಡಿದ ಸಿಎಂ ಅವರು, ಜನಪರ ಕೆಲಸ ಮಾಡದ ಅಧಿಕಾರಿಗಳನ್ನು ಸಹಿಸಿಕೊಳ್ಳುವುದಿಲ್ಲ ಎಂದರು.ಉತ್ತರ ಕರ್ನಾಟಕದ ಮೊದಲ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಕಲಬುರಗಿಯಲ್ಲಿ ಆಯೋಜಿಸಲಾಗಿತ್ತು.ಸರ್ವರನ್ನೂ ಒಳಗೊಂಡ ಪರಿಶುದ್ಧ ಆಡಳಿತ, ಅಭಿವೃದ್ಧಿ…

Read More

ಆಸ್ಪತ್ರೆ ಸಿಬ್ಬಂದಿ ದಿವ್ಯ ನಿರ್ಲಕ್ಷ್ಯ: ಆಸ್ಪತ್ರೆ ಆವರಣದಲ್ಲಿಯೇ ಗರ್ಭಿಣಿ ಹೆರಿಗೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 15:ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷದಿಂದ ಗರ್ಭಿಣಿ ಮಹಿಳೆಯೊಬ್ಬಳಿಗೆ ಜಿಲ್ಲಾ ಆಸ್ಪತ್ರೆ ಆವರಣದಲ್ಲೇ ಹೆರಿಗೆ ಆಗಿರುವ ಘಟನೆ ನಡೆದಿದೆ.ಬಸವನ ಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದ ಕಾವೇರಿ ಎಂಬುವರು ಆಸ್ಪತ್ರೆ ಆವರಣದಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ.ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮಸಬಿನಾಳದಿಂದ ವಿಜಯಪುರ ಜಿಲ್ಲಾಸ್ಪತ್ರೆ ಆವರಣಕ್ಕೆ ಗರ್ಭಿಣಿಯನ್ನು ಕರೆ ತಂದರೂ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳ ನಿರ್ಲಕ್ಷ್ಯದಿಂದಾಗಿ ಆಸ್ಪತ್ರೆಯಲ್ಲಿ ಹೆರಿಗೆಯಾಗದೆ ಹೊರ ಆವರಣದಲ್ಲಿಯೇ ಹೆರಿಗೆ ಆಗಿದೆ. ಇದು ಜನರ ಆಕ್ರೋಶಕ್ಕೆ ಕಾರಣವಾಗಿದೆ.ಜಿಲ್ಲಾ ಆಸ್ಪತ್ರೆ ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡು…

Read More