ಟಿಕೆಟ್ ಗಿಟ್ಟಿಸಿಕೊಳ್ಳಲು ಯತ್ನಾಳ ಹೊಸ ಪಕ್ಷದ ಬ್ಲಾಕ್ ಮೇಲ್: ಯತ್ನಾಳಗೆ ಸಚಿವ ಎಂಬಿಪಿ ಟಾಂಗ್

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 15 :ಶಾಸಕ ಯತ್ನಾಳರಿಗೆ ಬಿಜೆಪಿ ವ್ಯಾಮೋಹ ಹೋಗಿಲ್ಲ. ಬಿಜೆಪಿ ಟಿಕೆಟ್ ಗಿಟ್ಟಿಸಿಕೊಳ್ಳಲು ಈ ರೀತಿ ಹೊಸ ಪಕ್ಷದ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ಅವರು ಹೊಸ ಪಕ್ಷ ಕಟ್ಟುವುದೇ ಇಲ್ಲ ಬಿಡಿ ಎಂದು ಸಚಿವ ಡಾ.ಎಂ.ಬಿ. ಪಾಟೀಲ ಹೇಳಿದರು.ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ ಅವರು ನಗರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಗಿಟ್ಟಿಸಿಕೊಳ್ಳಲು ಈ ಪ್ರಯತ್ನ ಅಲ್ಲ. ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ಬೇಕಾದರೆ ಯತ್ನಾಳರು ಪಕ್ಷ ಕಟ್ಟಲಿ ಅದಕ್ಕೆ ಶುಭವಾಗಲಿ. ಅವರು ತಮಿಳುನಾಡಿನ…

Read More

ಯತ್ನಾಳ ಹೊಸ ಪಕ್ಷ ಸ್ಥಾಪನೆ ಇಂಗಿತ: ಬಿಜೆಪಿಯಲ್ಲಿ ಬೇಗುದಿ

ರುದ್ರಪ್ಪ ಆಸಂಗಿಸಪ್ತಸಾಗರ ವಾರ್ತೆ,ವಿಜಯಪುರ, ಏ. 20:ಬಿಜೆಪಿ ಉಚ್ಚಾಟಿತ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಹೊಸ ರಾಜಕೀಯ ಪಕ್ಷ ಹುಟ್ಟು ಹಾಕುವುದಾಗಿ ಇಂಗಿತ ವ್ಯಕ್ತ ಪಡಿಸಿದ್ದಾರೆ.ಈ ಹಿಂದೆಯೂ ಹೊಸ ಪಕ್ಷ ಕಟ್ಟುವುದಾಗಿಯೂ ಹೇಳಿದ್ದರು. ಇದೀಗ ಮತ್ತೆ ಹೊಸ ಪಕ್ಷ ಹುಟ್ಟು ಹಾಕುವ ಮನದ ಇಂಗಿತನ್ನು ಬಿಚ್ಚಿಟ್ಟಿದ್ದಾರೆ.ಬಸವ ಜಯಂತಿ ಆಚರಣೆ ಶುಭ ಸಂದರ್ಭದಲ್ಲಿ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿ, ಯತ್ನಾಳ ಅವರು ಹೊಸ ಪಕ್ಷ ಕಟ್ಟುವ ವಿಚಾರ ಬಹಿರಂಗ ಪಡಿಸಿದ್ದಾರೆ.ಯತ್ನಾಳ ಈ ಬಾರಿ ನೂತನ ಪಕ್ಷ ಕಟ್ಟುವ…

Read More