12ರಂದು ಸಿದ್ದೇಶ್ವರ ಸಹಕಾರಿ ಬ್ಯಾಂಕ್ ಚುನಾವಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 10:ನಗರದ ಪ್ರತಿಷ್ಠಿತ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕಿನ ಆಡಳಿತ ಮಂಡಳಿಯ ಚುನಾವಣೆ ಅ. 12ರಂದು ನಡೆಯಲಿದೆ.೨೦೨೫ ರಿಂದ ೨೦೩೦ ರ ಅವಧಿಗೆ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕಿನ ಚುನಾವಣೆ ಬಿ.ಎಲ್.ಡಿ.ಇ. ರಸ್ತೆಯ ಎಸ್. ಎಸ್. ಹೈಸ್ಕೂಲ್ ಕಟ್ಟಡದಲ್ಲಿ ಅ.೧೨ರಂದು ಬೆಳಿಗ್ಗೆ ೯ ಗಂಟೆಯಿಂದ ಸಾಯಂಕಾಲ ೪ ಗಂಟೆಯವರೆಗೆ ಮತದಾನ ನಡೆಯಲಿದೆ.ಹೈಸ್ಕೂಲ್ ಆವರಣದ ಸುತ್ತಮುತ್ತಲಿನ ೧೦೦ ಮೀಟರ್ ಸ್ಥಳ ಬಿಟ್ಟು ವಾರದ ಸಂತೆಯನ್ನು ಸ್ಥಳಾಂತರಿಸಿ, ಕ್ರಮವಿಡಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದರಿಂದ ಅ. ೧೨ ರಂದು…

Read More

ಅ. 4ರಂದು ಹಜರತ್ ಅರ್ಕಾಟ್ ದರ್ಗಾದ ಉರುಸು

ಸಪ್ತ ಸಾಗರ ವಾರ್ತೆ, ವಿಜಯಪುರ, ಅ. 2 ವಿಜಯಪುರದ ಭಾವೈಕ್ಯತೆಯ ಪ್ರತೀಕವಾಗಿರುವ ಹಜರತ್ ಅರ್ಕಾಟ್ ದರ್ಗಾದ ಉರುಸು ಶ್ರದ್ಧಾ ಭಕ್ತಿಯಿಂದ ಜರುಗಲಿದ್ದು, ಇದರ ಅಂಗವಾಗಿ ಅ.4 ರಂದು ಝೂಲೂಸ್ ಏ. ಗೌಸಿಯಾ ಎಂಬ ಬೃಹತ್ ಶಾಂತಿಯಾತ್ರೆ ನಡೆಯಲಿದೆ ಎಂದು ಧರ್ಮಗುರು ಮೌಲಾನಾ ಯೂಸೂಫ್ ಖಾದ್ರಿ ಹೇಳಿದರು.ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಉರುಸು ಅಂಗವಾಗಿ ಅನೇಕ ಸಿದ್ದತೆಗಳನ್ನು ಭರದಿಂದ ಕೈಗೊಳ್ಳಲಾಗುತ್ತಿದೆ. ಮಾನವೀಯತೆ, ಶಾಂತಿ, ಸಹೋದರತೆ ತತ್ವ ಸಾರಿದ ಅರ್ಕಾಟ್ ದರ್ಗಾದ ಹಜರತ್ ಸೈಯ್ಯದ್ ನಾ ಅಬ್ದುಲ್ ಷಾ…

Read More

ವೈದ್ಯಕೀಯ ಮಹಾವಿದ್ಯಾಲಯ ಕೊಡಿ ಕವಿಗೋಷ್ಠಿಗೆ ಆಹ್ವಾನ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. ಅ. 1: ಜಿಲ್ಲೆಗೆ ಸರಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಗೆ ಆಗ್ರಹಿಸಿ, ನಾಡಿನ ಕವಿಗಳಿಂದ ನಮಗೆ ಸರಕಾರಿ ವೈದ್ಯಕೀಯ ಮಹಾವಿದ್ಯಾಲಯ ಕೊಡಿ ಎಂಬ ವಿಷಯದ ಕುರಿತು(ಅಕ್ಟೋಬರ್-5)ರಂದು ಮುಂಜಾನೆ 10ಗಂಟೆಗೆ ಅಂಬೇಡ್ಕರ್ ವೃತ್ತದಲ್ಲಿಕವಿಗೋಷ್ಠಿ ಹಮ್ಮಿಕೊಳ್ಳಲಾಗಿದೆ.ಕವಿಗೋಷ್ಠಿಯಲ್ಲಿ ಭಾಗವಹಿಸುವ ಕವಿಗಳು ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಗೆ ಸಂಬಂಧಿಸಿದ ಅಥವಾ ಜಿಲ್ಲೆಯ ಅಭಿವೃದ್ಧಿ ಮತ್ತು ಪ್ರಗತಿಗೆ ಸಂಬಂಧಪಟ್ಟ ವಿಷಯದ ಕುರಿತು ಕವನ ವಾಚಿಸಬಹುದು.ಸರಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿ, ವಿಜಯಪುರ ಪರವಾಗಿ ಹೆಸರು ನೋಂದಾಯಿಸಿಕೊಳ್ಳಲು ಮೊ. 72042 79187 ,96320…

Read More