ಕೈಮಗ್ಗ ನೇಕಾರರಿಗೆ ಸಾಲ-ಸೌಲಭ್ಯ : ಅರ್ಜಿ ಆಹ್ವಾನ

ಸಪ್ತ ಸಾಗರ, ವಾರ್ತೆ, ವಿಜಯಪುರ, ಜು.19: ಪ್ರಧಾನಮಂತ್ರಿ ಮುದ್ರಾ ಯೋಜನೆಯಡಿ ಜಿಲ್ಲೆಯ ಕೈಮಗ್ಗ ನೇಕಾರರಿಗೆ 2025-26ನೇ ಸಾಲಿಗೆ ರಾಷ್ಟ್ರೀಕೃತ ಬ್ಯಾಂಕುಗಳಿಂದ ಸಾಲ ಸೌಲಭ್ಯ ಒದಗಿಸಲಾಗುತ್ತಿದ್ದು, ಆಸಕ್ತ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.ಸಾಲ ಸೌಲಭ್ಯ ಪಡೆಯಲಿಚ್ಛಿಸುವ ಕೈಮಗ್ಗ ನೇಕಾರರು ಅರ್ಜಿಗಳನ್ನು ಕೈಮಗ್ಗ ಮತ್ತು ಜವಳಿ ಇಲಾಖೆ ವಿಜಯಪುರ ಕಚೇರಿಯಿಂದ ಪಡೆದು, ಭರ್ತಿ ಮಾಡಿ, ಅರ್ಜಿಯೊಂದಿಗೆ ಕೇಂದ್ರ ಸರ್ಕಾರ ನೀಡಿರುವ ನೇಕಾರರ ಪೆಹಚಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ರೇಷನ್ ಕಾರ್ಡ್, ಆಧಾರ ಕಾರ್ಡ್, ಆಧಾರ ನಂಬರ್ ಸೀಡ್ ಇರುವ ಬ್ಯಾಂಕ್…

Read More

ಗುರು ನಮನ ಹಾಗೂ ಅತ್ಯತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 19:ಭಾರತೀಯ ಶಿಕ್ಷಣ ಮಂಡಲ ಕರ್ನಾಟಕ ಉತ್ತರ ಪ್ರಾಂತ ವಿಜಯಪುರ ಜಿಲ್ಲಾ ಘಟಕದಿಂದ ಜು.20 ರಂದು ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಗುರು ನಮನ ಹಾಗೂ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ.ಬೆಳಿಗ್ಗೆ 10 ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಬಾಲಗಾಂವ ಅಮೃತಾನಂದ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸುವರು. ಜಿಲ್ಲಾ ಉಪಾಧ್ಯಕ್ಷ ಹಾಗೂ ಎಕ್ಸ್ಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಬಸವರಾಜ ಕೌಲಗಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಬಹುಶ್ರುತ ವಿದ್ವಾಂಸ, ಪತ್ರಕರ್ತ,ನಾಟಕಕಾರ,…

Read More

ಬಾಬಾನಗರ ಬಳಿ ಜಲಾಶಯ ನಿರ್ಮಾಣ: ಸಚಿವ ಎಂ.ಬಿ. ಪಾಟೀಲ್

ಸಪ್ತಸಾಗರ ವಾರ್ತೆ, ವಿಜಯಪುರ, ಜು. 18: ಜಿಲ್ಲೆಯ ತಿಕೋಟಾ ತಾಲೂಕಿನ ಬಾಬಾನಗರ ಬಳಿ ಸುಮಾರು 400 ಎಕರೆ ಪ್ರದೇಶದಲ್ಲಿ ರೂ. 557 ಕೋ. ವೆಚ್ಚದಲ್ಲಿ 0.77 ಟಿಎಂಸಿ ಜಲಸಂಗ್ರಹ ಸಾಮರ್ಥ್ಯದ ಜಲಾಶಯ ನಿರ್ಮಿಸಲಾಗುವುದು ಎಂದು‌ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶುಕ್ರವಾರ ತಿಕೋಟಾ ಪಟ್ಟಣದ ಕೊರಬುಗಲ್ಲಿಯಲ್ಲಿ ಮಲಕನದೇವರಹಟ್ಟಿ ಇಟರಾಯನಗುಡಿ ಕೂಡು ರಸ್ತೆಯಿಂದ ಸಿದ್ದಾಪುರ ಕೆ- ತಿಕೋಟಾ ಕೂಡು ರಸ್ತೆ ವರೆಗೆ ಅಂದಾಜು ರೂ. 495 ಲಕ್ಷ ವೆಚ್ಚದಲ್ಲಿ 5.20…

Read More

ಉದ್ಯೋಗ ಸೃಷ್ಟಿಯಲ್ಲಿ ಸಣ್ಣ ಕೈಗಾರಿಕೆಗಳ ಪಾತ್ರ ದೊಡ್ಡದು- ಸಚಿವ ಎಂ.ಬಿ.ಪಾಟೀಲ್

ಸಪ್ತಸಾಗರ ವಾರ್ತೆ, ವಿಜಯಪುರ, ಜು. 18: ಜಗತ್ತಿನಲ್ಲಿ ಉದ್ಯೋಗ ಸೃಷ್ಠಿಯಲ್ಲಿ ಸಣ್ಣ ಕೈಗಾರಿಕೆಗಳ ಪಾತ್ರ ದೊಡ್ಡದಿದೆ. ಈ ಕ್ಷೇತ್ರದ ಬೇಡಿಕೆಗಳಿಗೆ ಸ್ಪಂದಿಸಲು ಸಣ್ಣ ಕೈಗಾರಿಕೆ ಸಚಿವರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶುಕ್ರವಾರ ನಗರದ ಆಲಕುಂಟೆ ನಗರರದ ರಾಮಚಂದ್ರ ಕಲ್ಯಾಣ ಮಂಟಪದಲ್ಲಿ ಉತ್ತರ ಕರ್ನಾಟಕ ಶಾಮಿಯಾನಾ ಸಪ್ಲಾಯರ್ಸ್, ಲೈಟಿಂಗ್, ಧ್ವನಿವರ್ಧಕ ಹಾಗೂ ಡೆಕೋರೇಶನ್ ಮಾಲೀಕರ ಕ್ಷೇಮಾಭಿವೃದ್ಧಿ ಸಂಘ, ವಿಜಯಪುರ ಜಿಲ್ಲಾ ಮಂಟಪ,…

Read More

ಬಾಲ್ಯ ವಿವಾಹ ತಡೆಗೆ ಜಾಗೃತಿ ಹಾಗೂ ಕಾನೂನು ಅರಿವು ಮೂಡಿಸಿ- ಜಿಲ್ಲಾಧಿಕಾರಿ ಡಾ. ಆನಂದ

ಸಪ್ತಸಾಗರ ವಾರ್ತೆ, ವಿಜಯಪುರ, ಜು.17:ಬಾಲ್ಯವಿವಾಹ, ಬಾಲ ಕಾರ್ಮಿಕ ಪದ್ಧತಿಯಂತಹ ಸಾಮಾಜಿಕ ಅನಿಷ್ಟ ಪದ್ಧತಿಯ ನಿರ್ಮೂಲನೆಗೆ ಸಾಕಷ್ಟು ಪ್ರಚಾರಗೊಳಿಸಿ ಜಾಗೃತಿ ಹಾಗೂ ಕಾನೂನಿನ ಅರಿವು ಮೂಡಿಸಲು ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚಿಸಿದರು.ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಾಲ್ಯ ವಿವಾಹ ನಿಷೇಧ, ಕೌಟುಂಬಿ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ 2005, ನಿಯಮ 2006 ಹಾಗೂ ಪೋಕ್ಸೋ ಕಾಯ್ದೆಯ ಪರಿಶೀಲನಾ ಸಭೆಯ ಅಧ್ಯಕತೆ ವಹಿಸಿ ಮಾತನಾಡಿದ ಅವರು, ಬಾಲ್ಯ ವಿವಾಹ ನಿಷೇಧ ಕಾಯ್ದೆ,…

Read More

ಜು. 18ರಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಪ್ರವಾಸ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 16:ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಜು..18 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.ಅಂದು ಬೆಳಗ್ಗೆ 9ಗಂಟೆಗೆ ಸಚಿವರ ಗೃಹ ಕಚೇರಿಯಲ್ಲಿ ದಿ ನ್ಯೂ ಯಾರ್ಕ್ ಟೈಮ್ಸ್ ವರದಿಗಾರರೊಂದಿಗೆ ಸಂದರ್ಶನ ನೀಡಲಿದ್ದಾರೆ.ಮಧ್ಯಾಹ್ನ 12ಗಂಟೆಗೆ ಡಿಸಿಸಿ ಬ್ಯಾಂಕ್ ಹತ್ತಿರ ಆಲಕುಂಟೆ ನಗರದಲ್ಲಿ ಆಯೋಜಿಸಲಾದ ಉತ್ತರ ಕರ್ನಾಟಕ ಶಾಮಿಯಾನ ಸಂಘದ ವತಿಯಿಂದ 4ನೇ ಮಹಾ ಅಧಿವೇಶನ ಹಾಗೂ ಮಳಿಗೆಗಳ ಪ್ರದರ್ಶನ ಉದ್ಘಾಟನೆಯಲ್ಲಿ ಭಾಗವಹಿಸಲಿದ್ದಾರೆ.ನಂತರ ಮಧ್ಯಾಹ್ನ 3ಗಂಟೆಗೆ ತಿಕೋಟಾ…

Read More