ತಾಲೂಕ ಕಛೇರಿಗಳ ಸ್ಥಾಪನೆಗೆ ಆಗ್ರಹ:ನಿಡಗುಂದಿ ಗ್ರಾಮಸ್ಥರಿಂದ ಸಚಿವ ಶಿವಾನಂದ ಪಾಟೀಲರಿಗೆ ಮನವಿ
Demand for establishment of taluk offices: Nidagundi villagers submit a request to Minister Shivanand Patil.
Demand for establishment of taluk offices: Nidagundi villagers submit a request to Minister Shivanand Patil.
ಸಪ್ತಸಾಗರ ವಾರ್ತೆ, ವಿಜಯಪುರ ಅ.15: ಜಿಲ್ಲೆಯ ನಿಡಗುಂದಿ ತಾಲೂಕಿನ ತಹಶೀಲ್ದಾರ ಕಚೇರಿ, ನ್ಯಾಯಬೆಲೆ ಅಂಗಡಿ, ಅಂಗನವಾಡಿ-ಗ್ರಾಮ ಒನ್ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ನಿಡಗುಂದಿ ತಹಶೀಲ್ದಾರ ಕಚೇರಿ ಹಾಗೂ ಅಟಲ್ ಜನಸ್ನೇಹಿ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಅವರು, ವಿವಿಧ ಕೆಲಸ ಕಾರ್ಯಗಳಿಗೆ ಕಚೇರಿಗೆ ಆಗಮಿಸುವ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ ಅವರ ಕಾರ್ಯಗಳಿಗೆ ಸ್ಪಂದಿಸಬೇಕು. ಸಕಾಲ ಅರ್ಜಿಗಳನ್ನು ಕೂಡಲೇ ವಿಲೇ ಮಾಡಬೇಕು. ಯಾವುದೇ ಬಾಕಿ ಕಡತಗಳನ್ನು ಉಳಿಸಿಕೊಳ್ಳದೇ…
ಸಪ್ತಸಾಗರ ವಾರ್ತೆ,ವಿಜಯಪುರ, ಜು. 29:ಜಿಲ್ಲೆಯ ನಿಡಗುಂದಿ ಪಟ್ಟಣ ಪಂಚಾಯತ್ ವಾರ್ಡ ನಂ. 05ರ ಉಪ ಚುನಾವಣೆಗೆ ಸಂಬಂಧಿಸಿದಂತೆ ವೇಳಾ ಪಟ್ಟಿಯನ್ನು ನಿಗದಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳೂ ಆದ ಜಿಲ್ಲಾ ಚುನಾವಣಾಧಿಕಾರಿ ಡಾ. ಆನಂದ ಕೆ ಅವರು ತಿಳಿಸಿದ್ದಾರೆ.ವೇಳಾಪಟ್ಟಿಯಂತೆ ನಾಮ ಪತ್ರಗಳನ್ನು ಸಲ್ಲಿಸಲು ಆಗಸ್ಟ್ 5 ಕೊನೆಯ ದಿನವಾಗಿದ್ದು, ನಾಮಪತ್ರಗಳ ಪರಿಶೀಲನೆಯನ್ನು ಆಗಸ್ಟ್ 6 ರಂದು ನಡೆಸಲಾಗುವುದು. ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಆಗಸ್ಟ್ 8 ಕೊನೆಯ ದಿನಾಂಕವಾಗಿದ್ದು, ಅವಶ್ಯವಿದ್ದಲ್ಲಿ ಆಗಸ್ಟ್ 17ರ ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮತದಾನ…
ಸಪ್ತಸಾಗರ ವಾರ್ತೆ ವಿಜಯಪುರ, ಜು. 17:ಕೃಷಿ ಜಮೀನಿನ ಮಾಲೀಕರು ಮರಣ ಹೊಂದಿದ ನಂತರ ವಾರಸುದಾರರ ಖಾತೆ ಬದಲಾವಣೆ ಮಾಡಲು ಪೌತಿ-ವಾರಸಾ ಖಾತೆ ಆಂದೋಲನವನ್ನು ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದು, ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ತಿಳಿಸಿದ್ದಾರೆ.ಮಾಲೀಕತ್ವವು ಮೃತರ ವಾರಸುದಾರರ ಹೆಸರಿಗೆ ಬದಲಾವಣೆಯಾಗದಿದ್ದಲ್ಲಿ, ಉಂಟಾಗುವ ಸಮಸ್ಯೆಗಳನ್ನು ಪರಿಹರಿಸಲು ಪೌತಿ-ವಾರಸಾ ಸ್ವರೂಪದ ಮ್ಯುಟೇಷನ್ ಪ್ರಕ್ರಿಯೆಯನ್ನು ಸರಳೀಕೃತಗೊಳಿಸಿ ಪೌತಿ-ವಾರಸಾ ಖಾತೆ ಆಂದೋಲನ ನಡೆಸಲಾಗುತ್ತಿದೆ. ಅಂತಹ ವಾರಸುದಾರರಿಗೆ ಸರ್ಕಾರದಿಂದ ಸಿಗಬಹುದಾದ ಹಲವಾರು ಪ್ರಯೋಜನಗಳಿಂದ ಹಾಗೂ ಜಮೀನು ಅಭಿವೃದ್ಧಿಗೆ ಸಂಬಂಧಿಸಿದ ಸಾಲ…