ಸಾಧಕರು ಯಾರೇ ಇರಲಿ ದಸರಾ ಉದ್ಘಾಟನೆ ವಿರೋಧಿಸುವುದು ಸರಿಯಲ್ಲ: ನಿಡುಮಾಮಿಡಿ ಶ್ರೀಗಳು

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 8:ಕನ್ನಡ ನಾಡು ನುಡಿಗಾಗಿ ಶ್ರಮಿಸಿದ ಸಾಧಕರು ಯಾರೇ ಆಗಿದ್ದರೂ ಅವರು ಒಪ್ಪಿಕೊಂಡು ದಸರಾ ಉತ್ಸವದಲ್ಲಿ ಪಾಲ್ಗೊಳ್ಳುವುದಾದರೆ ಅದನ್ನು ಸ್ವೀಕಾರ ಮಾಡಬೇಕು. ವಿರೋಧ ಮಾಡಬಾರದು ಎಂದು ಚನ್ನಮಲ್ಲಿಕಾರ್ಜುನ ಶ್ರೀಗಳು ಪ್ರತಿಕ್ರಿಯೆ ನೀಡಿದರು.ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಾನು ಮುಸ್ತಾಕ ಅವರು ದಸರಾ ಉತ್ಸವದ ಉಧ್ಘಾಟನೆ ಮಾಡುವುದು ತಪ್ಪೇನಿಲ್ಲ. ಹಿಂದು, ಮುಸ್ಲಿಂ, ಜೈನ್, ಬೌದ್ಧ ಯಾವುದೇ ಧರ್ಮದವರಿರಲಿ. ಸಾಧಕರು ಪಾಲ್ಗೊಳ್ಳುವುದು ತಪ್ಪಿಲ್ಲ ಎಂದು ಸಮರ್ಥಿಸಿಕೊಂಡರು.ವೀರಶೈವ ಲಿಂಗಾಯತ ಗೊಂದಲವನ್ನು ಮತದಾನದ ಮೂಲಕ ಬಗೆಹರಿಸಿಕೊಳ್ಳಬೇಕು….

Read More