ಬಿಜೆಪಿ ಜತೆಗೆ ಜೆಡಿಎಸ್ ವಿಲೀನ ಸಾಧ್ಯವಿಲ್ಲ: ನಿಖಿಲ್

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 16: ನಮ್ಮ ಶಕ್ತಿ ಬಿಜೆಪಿಗೆ ಧಾರೆ ಎರೆದಿದ್ದೇವೆ. ಬಿಜೆಪಿ ಶಕ್ತಿ ನಮಗೆ ಧಾರೆ ಎರೆದಿದ್ದಾರೆ. ಭ್ರಷ್ಟ ಕಾಂಗ್ರೆಸ್ ವಿರುದ್ಧ ಒಗ್ಗಟ್ಟಾಗಿ ಹೋರಾಡುತ್ತಿದ್ದೇವೆ. ಹೀಗಾಗಿ ಎರಡು ಪಕ್ಷ ವಿಲೀನ ಆಗುವ ಪ್ರಶ್ನೆಯೇ ಇಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು.ಮೈತ್ರಿಯ ವಿಮಾನ ಹತ್ತಿದ್ದೇವೆ. ಅದು ಟರ್ಬ್ಯೂಲೆನ್ಸ್ ಆಗುವುದು ಸಹಜ. ಮಧ್ಯದಲ್ಲಿ ಕೆಲವು ಪ್ರಯಾಣಿಕರು ಇಳಿಯುವಂತೆ ಹೇಳಿದರೆ ಅದು ಸಾಧ್ಯವಾಗದು. ಇನ್ನೂ ಜೆಡಿಎಸ್ ಸೈದ್ಧಾಂತಿಕವಾಗಿ…

Read More

ಸಿದ್ಧರಾಮಯ್ಯ ರಾಜ್ಯದ ಚುಕ್ಕಾಣಿಯನ್ನು ರಣದೀಪ್ ಸುರ್ಜೇವಾಲ ಕೈಯಲ್ಲಿ ಕೊಟ್ಟಿದ್ದಾರೆ- ನಿಖಿಲ್ ಕಿಡಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು.16: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದರೂ ರಾಜ್ಯದ ಚುಕ್ಕಾಣಿಯನ್ನು ರಣದೀಪ್ ಸುರ್ಜೇವಾಲ ಅವರ ಕೈಯಲ್ಲಿ ಕೊಟ್ಟಿದ್ದಾರೆ. ಸೂಪರ್ ಸಿಎಂ ಸುರ್ಜೇವಾಲಾ ಆಗಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಟೀಕಿಸಿದರು.ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಿದ್ದ ಜನರೊಂದಿಗೆ ಜನತಾದಳ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ನಿಖಿಲ್ ಕುಮಾರಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.ವಿಜಯಪುರ ಜಿಲ್ಲೆಗೆ ₹ 4557 ಕೋಟಿ ಅನುದಾನ ಘೋಷಣೆ. ಇದು ಪ್ರಚಾರಕ್ಕೆ ಮಾತ್ರ ಸೀಮಿತವಾಗಿ ಎಂದು ನಿಖಿಲ್ ಕಾಂಗ್ರೆಸ್ ನಾಯಕರ ವಿರುದ್ಧ…

Read More

ಇಂಡಿಯಲ್ಲಿ ಜೆಡಿಎಸ್ ಮುಖಂಡ ನಿಖಿಲ್ ರೋಡ್ ಶೋ

ಸಪ್ತಸಾಗರ ವಾರ್ತೆ ವಿಜಯಪುರ, ಜು. 16:ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ ಅವರು ಬುಧವಾರ ಇಂಡಿ ಕ್ಷೇತ್ರದಲ್ಲಿ ಬೃಹತ್ ರೋಡ್ ಶೋ ನಡೆಸಿದರು.ನಿಖಿಲ್ ಕುಮಾರಸ್ವಾಮಿ ಅವರು ಇಂಡಿ ತಾಲೂಕಿನ ಅಂಜುಟಗಿ ಗ್ರಾಮದ ರಾಯಣ್ಣ ಸರ್ಕಾಲ್ ನಲ್ಲಿ ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.ನಂತರ ನೂರಾರು ಕಾರ್ಯಕರ್ತರುಗಳ ಜತೆಗೂಡಿ ಬೈಕ್ ರ್‍ಯಾಲಿ ನಡೆಸಿದರು. ಪಕ್ಷದ ಕಾರ್ಯಕರ್ತರು ರಸ್ತೆ ಪಕ್ಕದಲ್ಲೇ ಜೈಕಾರ ಕೂಗುತ್ತಾ ರೋಡ್ ಶೋ ಮೆರವಣಿಗೆಯಲ್ಲಿ ಪಾಲ್ಗೊಂಡರು.ಅನಂತರ ಇಂಡಿಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರು…

Read More