ಮಕ್ಕಳು ಶಾಲೆಯಿಂದ‌‌ ಹೊರಗುಳಿಯದಂತೆ‌ ನೋಡಿಕೊಳ್ಳಿ: ನಿಸಾರ್‌ ಅಹಮದ್ ಅಧಿಕಾರಿಗಳಿಗೆ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 6: ಮಕ್ಕಳು ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಂಡು, ಜೀವನದಲ್ಲಿ ಸಾಧನೆ ಮಾಡುವಂತೆ‌ ಅಧಿಕಾರಿಗಳು‌ ಮಕ್ಕಳಿಗೆ ಪ್ರೇರೆಪಿಸುವ ಮೂಲಕ ಪೋಷಕರಿಗೆ ಅರಿವು ಮೂಡಿಸಬೇಕು ಎಂದು ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು.ನಿಸಾರ್‌ ಅಹಮದ್ ಅಧಿಕಾರಿಗಳಿಗೆ ಸೂಚಿಸಿದರು.‌ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ಅನುಷ್ಠಾನಗೊಳಿಸುವ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಈ‌ ಕುರಿತು ಪೋಷಕರಿಗೆ ತಿಳಿ ಹೇಳುವ ಮೂಲಕ ಶಿಕ್ಷಣದ ಮಹತ್ವವನ್ನು‌ ತಿಳಿಸಬೇಕು. ತನ್ಮೂಲಕ‌ ಮಕ್ಕಳು…

Read More