ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ಮಡಿವಾಳಯ್ಯ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ

ಸಪ್ತಸಾಗರ ವಾರ್ತೆ ವಿಜಯಪುರ, ಜು.18:ಸಾರ್ವಜನಿಕ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿದ್ದಾನೆ ಎಂಬ ಆರೋಪದ ಹಿನ್ನೆಲೆಯಲ್ಲಿ ವಿಜಯಪುರದ ಕುಖ್ಯಾತ ರೌಡಿ ಮಡಿವಾಳಯ್ಯ ಪಂಚಯ್ಯ ಹಿರೇಮಠ (38) ವಿರುದ್ಧ ಕರ್ನಾಟಕ ಗೂಂಡಾ ಕಾಯ್ದೆ ಅಡಿ ಬಂಧನ ಆದೇಶ ಹೊರಡಿಸಲಾಗಿದೆ.ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಆನಂದ್ ಕೆ. ಅವರು ಈ ಸಂಬಂಧ ಆದೇಶ ಹೊರಡಿಸಿದ್ದು, ವಿಜಯಪುರ ನಗರದ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಇಂಡಿ ರಸ್ತೆ, ಬಂಬಳ ಅಗಸಿ, ಹಳೆ ಶಿವಶಕ್ತಿ ನಗರ…

Read More

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ತುಳಸಿರಾಮ್ ಬನಸೋಡೆ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 10:ಜಿಲ್ಲೆಯ ಸಾರ್ವಜನಿಕ ಶಾಂತಿ, ಸುವ್ಯವಸ್ಥೆ ಹಾಗೂ ಕಾನೂನು ಸುವ್ಯವಸ್ಥೆಗೆ ಭಂಗ ಉಂಟುಮಾಡುವ ಚಟುವಟಿಕೆಗಳಲ್ಲಿ ತೊಡಗಿದ್ದಾನೆ ಎಂಬ ಆರೋಪದ ಮೇರೆಗೆ ವಿಜಯಪುರ ನಗರದ ಗಣೇಶನಗರ ನಿವಾಸಿ, ಮೂಲತಃ ಇಂಡಿ ತಾಲೂಕಿನ ಅರ್ಜನಾಳ ಗ್ರಾಮದ *ತುಳಸಿರಾಮ್ ತಂದೆ ಪಂಡಿತ ಹರಿಜನ @ ಬನಸೋಡೆ (27) ವಿರುದ್ಧ ಗೂಂಡಾ ಕಾಯ್ದೆಯಡಿ ಬಂಧನ ಆದೇಶ ಹೊರಡಿಸಲಾಗಿದೆ.ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಆನಂದ್ ಕೆ. ಅವರು ಕರ್ನಾಟಕ ಅಕ್ರಮ ಕಳ್ಳಭಟ್ಟಿ ಸಾರಾಯಿ ವ್ಯವಹಾರ, ಮಾದಕ ದ್ರವ್ಯ ಅಪರಾಧಿಗಳು, ಜೂಜುಕೋರರು,…

Read More