ನರೇಗಾ ಕಾಮಗಾರಿ ಸ್ಥಳಕ್ಕೆ ಪ್ರಕಾಶ ವಡ್ಡರ ಭೇಟಿ: ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 18:ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಅವರು ಸೋಮವಾರ ಬಬಲೇಶ್ವರ ತಾಲೂಕಿನ ಹೊನಗನಹಳ್ಳಿ ಹಾಗೂ ಕಾರಜೊಳ ಗ್ರಾಪಂ ನರೇಗಾ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಮತ್ತು ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.ಹೊನಗನಹಳ್ಳಿ ಗ್ರಾಮದ ತುಂಗಾಬಾಯಿ ಬಿದರಿ ಇವರ ಹೊಲದಿಂದ ಪಾರ್ವತಿಬಾಯಿ ಪಾಟೀಲ್ ಇವರ ಹೊಲದವರೆಗೆ ಡೋಣಿ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.ನಂತರ ನರೇಗಾ ಕಾರ್ಮಿಕರೊಂದಿಗೆ ಸಮಾಲೋಚಿಸಿದ ಅವರು, ಎಲ್ಲ ಕೂಲಿಕಾರರು ಪ್ರತಿ ದಿನ ಬೆಳಿಗ್ಗೆ ಬೇಗನೆ ಆಗಮಿಸಿ…

Read More

ನರೇಗಾ ಕಾಮಗಾರಿ ಸ್ಥಳಕ್ಕೆ ಪ್ರಕಾಶ ವಡ್ಡರ ಭೇಟಿ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 8 :ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅರಳದಿನ್ನಿ ಗ್ರಾಮದ ಸಮೀಪ ಬಸಿಗಾಲುವೆ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ್ ಅವರು ಭೇಟಿ ನೀಡಿ ಪರಿಶೀಲಿಸಿದರು.ಇದೇ ಸಂದರ್ಭದಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕರ ಮಸ್ಟರ್ ರೂಲ್ ಹಾಗೂ ಫೋಟೊ ಆಧಾರಿತ ಹಾಜರಾತಿ ಪರಿಶೀಲಿಸಿದರು.ಕೂಲಿಕಾರರೊಂದಿಗೆ ಸಂವಾದ ನಡೆಸಿದ ಅವರು, ಈ ಯೋಜನೆಯಡಿ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡರು.ಹೂಳೆತ್ತುವ ಕಾಯಕದಲ್ಲಿ ಮಗ್ನರಾಗಿದ್ದ ಕೂಲಿಕಾರರು ತಮ್ಮ ಕೆಲಸದ…

Read More

ನರೇಗಾ ಯೋಜನೆ ಹೆಸರು ಬದಲಾವಣೆ ಕುರಿತು ವಿಶೇಷ ಅಧಿವೇಶನ: ಕಾರಜೋಳ ವಿರೋಧ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 15 :ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ.ಅದಕ್ಕಿಂತಲೂ ಪ್ರಮುಖವಾದ ಒಳ ಮೀಸಲಾತಿ ಲೋಪದೋಷ ಸರಿಪಡಿಸಲು, ಖಾಲಿ ಇರುವ ಹುದ್ದೆ ಭರ್ತಿ ಮೊದಲಾದ ಮಹತ್ವದ ವಿಷಯಗಳ ಬಗ್ಗೆ ಚರ್ಚೆ ಮಾಡಲು ವಿಶೇಷ ಅಧಿವೇಶನ ಕರೆಯಿರಿ ಅದನ್ನು ಬಿಟ್ಟು ರಾಜಕೀಯ ಉದ್ದೇಶ ಇರಿಸಿಕೊಂಡು ವಿಶೇಷ ಅಧಿವೇಶನ ಕರೆಯುತ್ತಿರುವುದು ಯಾವ ಕಾರಣಕ್ಕೂ ಸರಿಯಲ್ಲ ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಹೇಳಿದ್ದಾರೆ.ಈ ಕುರಿತು…

Read More