ಆರೋಗ್ಯ ಕ್ಷೇತ್ರದ ಬೆನ್ನೆಲುಬು ದಾದಿಯರು: ಸಂಗಮೇಶ ಬಬಲೇಶ್ವರ
ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 16: ವಿಶ್ವದ ಆರೋಗ್ಯ ಕ್ಷೇತ್ರದಲ್ಲಿ ದಾದಿಯರ ಪಾತ್ರ ಅನನ್ಯವಾದದ್ದು. ಅವರ ತ್ಯಾಗವನ್ನ ಜಗತ್ತು ಅತ್ಯಂತ ಕೃತಜ್ಞತೆಯಿಂದ ಸ್ಮರಿಸುತ್ತದೆ. ಪ್ರತಿ ವರ್ಷ ಮೇ 12 ರಂದು ವಿಶ್ವಾದ್ಯಂತ ದಾದಿಯರ ದಿನವನ್ನು, ತನ್ನ ನಿಸ್ವಾರ್ಥ ಸೇವೆಯ ಮೂಲಕ ಜಗತ್ತಿನ ಗಮನ ಸೆಳೆದಿದ್ದ ದೀಪದ ಕನ್ಯೆ ಎಂದೇ ಸುಪ್ರಸಿದ್ಧಳಾಗಿದ್ದ ದಾದಿ ಪ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನದ ನೆನಪಿಗಾಗಿ ಈ ದಿನವನ್ನು ಅಂತರಾಷ್ಟ್ರೀಯ ದಾದಿಯರ ದಿನವನ್ನಾಗಿ ಆಚರಿಸುತ್ತಾ ಬರಲಾಗಿದೆ. ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿರುವ ಎಲ್ಲ ವಿದ್ಯಾರ್ಥಿಗಳು ಶ್ರೇಷ್ಠ…


