ಗಿಡ-ಮರಗಳ ಲಾಲನೆ ಪೋಷಣೆ ಅಗತ್ಯ: ನ್ಯಾಯಾಧೀಶ ಹರೀಶ ಎ.ಚಾಲನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ.5: ಇತ್ತೀಚಿನ ದಿನಗಳಲ್ಲಿ ಪರಿಸರ ಮಾಲಿನ್ಯ ಮಾನವನ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದ್ದು, ಪರಿಸರ ಸಮತೋಲನ ಕಾಪಾಡಲು ಗಿಡ-ಮರಗಳ ಲಾಲನೆ ಪೋಷಣೆ ಮಾಡುವುದು ತೀರಾ ಅಗತ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹರೀಶ ಎ. ಹೇಳಿದರು.ವಿಶ್ವ ಪರಿಸರ ದಿನದ ಅಂಗವಾಗಿ ಕೂಡಗಿ ಎನ್ ಟಿಪಿಸಿ ವಿದ್ಯುತ್ ಸ್ಥಾವರದ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬೃಹತ್ ಸಸಿ ನೆಡುವ ಅಭಿಯಾನಕ್ಕೆ ಚಾಲನೆ ನೀಡಿ ಅವರು…

Read More