ಚೀಟಿ ಕಂಪನಿ :ಆಕ್ಷೇಪಣೆ ಆಹ್ವಾನ

ಸಪ್ತಸಾಗರವಾರ್ತೆ,ವಿಜಯಪುರ,ಮಾ.23:ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸದೇ ಇರುವ ಹಾಗೂ ಗುಂಪುಗಳನ್ನು ರಚಿಸದೇ ಇರುವ ಚೀಟಿ ಕಂಪನಿಗಳನ್ನು ಕಪ್ಪು ಪಟ್ಟಿಗೆ ಸೇರಿಸಲಾಗುವುದು ಎಂದು ಸಹಕಾರ ಸಂಘಗಳ ಉಪನಿಬಂಧಕರುತಿಳಿಸಿದ್ದಾರೆ.ಈ ಪ್ರಕಟಣೆ ಹೊರಡಿಸಿದ 07 ದಿನದಲ್ಲಿ ಸಂಬಂಧಪಟ್ಟ ಚೀಟಿ ಕಂಪನಿಯ ಪೋರಮನ್‌ಗಳು ಆಕ್ಷೇಪಣೆಗಳಿದ್ದರೆ ನೇರವಾಗಿ ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿ ಸಂಪರ್ಕಿಸಬಹುದಾಗಿದೆ.ಒಂದು ವೇಳೆ ಯಾವುದೇ ಆಕ್ಷೇಪಣೆಗಳು ಇಲ್ಲದಿದ್ದರೆ ಗುಂಪುಗಳ ರಚಿಸದೆ ಇರುವಂತಹ ಕಂಪನಿಗಳ ಹೆಸರನ್ನು ಇಲಾಖೆಯಲ್ಲಿ ಕಪ್ಪು ಪಟ್ಟಿಗೆ ಸೇರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.ವಿಜಯಪುರ ಜಿಲ್ಲೆಯಲ್ಲಿ ಒಟ್ಟು 38 ಚೀಟಿ ನಿಧಿಗಳ ಕಂಪನಿಗಳಿದ್ದು…

Read More

ತಿಕೋಟಾ-ಬಬಲೇಶ್ವರಪಟ್ಟಣ ಪಂಚಾಯತಿಗಳ ಪುನರ್ ವಿಂಗಡಣೆ ಅಧಿಸೂಚನೆ : ಆಕ್ಷೇಪಣೆಗೆ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 22: ಜಿಲ್ಲೆಯ ತಿಕೋಟಾ ಹಾಗೂ ಬಬಲೇಶ್ವರ ಪಟ್ಟಣ ಪಂಚಾಯತಿಗಳ ಪುನರ್ ವಿಂಗಡಣೆ ಮಾಡಿ, ಉಪವಿಭಾಗಾಧಿಕಾರಿಗಳು ಪ್ರಾಥಮಿಕ ಅಧಿಸೂಚನೆ ಹೊರಡಿಸಿದ್ದು, ಈ ಅಧಿಸೂಚನೆಗೆ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.ಪಟ್ಟಣ ಪಂಚಾಯತಿಗಳ ಪುನರ್ ವಿಂಗಡಣೆ ಮಾಡಿ ಹೊರಡಿಸಿದ ಅಧಿಸೂಚನೆಗೆ ಏನಾದರೂ ಆಕ್ಷೇಪಣೆಗಳು ಅಥವಾ ಸಲಹೆಗಳಿದ್ದಲ್ಲಿ ಲಿಖಿತ ರೂಪದಲ್ಲಿ ಉಪವಿಭಾಗಾಧಿಕಾರಿಗಳು ವಿಜಯಪುರ ಇವರಿಗೆ ದಿನಾಂಕ 04-10-2025ರೊಳಗಾಗಿ ಸಲ್ಲಿಸಬಹುದಾಗಿದೆ. ನಿಗದಿತ ಅವಧಿ ಮೀರಿ ಬಂದ ಯಾವುದೇ ಸಲಹೆ ಹಾಗೂ ಆಕ್ಷೇಪಣೆಗಳನ್ನು ಪುರಸ್ಕರಿಸಲಾಗುವುದಿಲ್ಲ. ಎಲ್ಲ ಆಕ್ಷೇಪಣೆ ಹಾಗೂ ಸಲಹೆಗಳನ್ನು ಪರಿಶೀಲಿಸಿದ ನಂತರ…

Read More