ಅಧಿಕಾರಿಗಳ ಸರಣಿ ಸಭೆ: ರೇಲ್ವೆ ಸೌಲಭ್ಯ ಫಲಪ್ರದ

ಸಪ್ತಸಾಗರ ವಾರ್ತೆ,ವಿಜಯಪುರ, ಡಿ. 27: ಬೆಂಗಳೂರು- ವಿಜಯಪುರ ರೈಲು ಸಂಚಾರ ಅವಧಿಯನ್ನು 14 ಗಂಟೆಯಿಂದ 10 ಗಂಟೆಗೆ ಇಳಿಸಲು ಐದು ಸಲ ನಡೆಸಿರುವ ಸಭೆಗಳು ಮತ್ತು ರೇಲ್ವೆ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿರುವ ನಿರಂತರ ಸಭೆಗಳ ಫಲವಾಗಿ ಈ ವಿಶೇಷ ರೈಲು ಓಡಿಸಲಾಗಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಬೆಂಗಳೂರು- ವಿಜಯಪುರ ರೈಲು ಸಂಚಾರ ಅವಧಿ ಕಡಿಮೆ ಮಾಡುವ ನಿಟ್ಟಿನಲ್ಲಿ…

Read More

ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು: ಸಚಿವ ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ ವಿಜಯಪುರ, ಆ. 31: ಗ್ರಾಮ ಪಂಚಾಯಿತಿಗಳು ದೇವಾಲಯಗಳಿದ್ದಂತೆ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಇಲ್ಲಿಗೆ ಬರುವ ಜನರ ಸ್ಥಳೀಯ ಸಮಸ್ಯೆಗಳನ್ನು ಆಲಿಸಿ ಸೂಕ್ತವಾಗಿ ಸ್ಪಂದಿಸಬೇಕು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಕರೆ ನೀಡಿದ್ದಾರೆ.ರವಿವಾರ ತಿಕೋಟಾ ತಾಲೂಕಿನ ಸಿದ್ದಾಪುರ ಕೆ. ಗ್ರಾಮದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಿಸಿದ! ಅಮೃತ ಗ್ರಾಮ ಪಂಚಾಯತ ನೂತನ ಕಚೇರಿಯ ಕಟ್ಟಡ ಹಾಗೂ ಗೋದಾಮು ಉದ್ಘಾಟನೆ ನೆರವೇರಿಸಿ…

Read More