ನಾಳೆಯಿಂದ ವಿಜಯಪುರ-‌ಚಿಕ್ಕಲಕಿ ಕ್ರಾಸ್ ಮಾರ್ಗದಲ್ಲಿ ಎರಡು ಬಸ್ ಕಾರ್ಯಾರಂಭ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 15: ನಾಳೆ ಮಂಗಳವಾರದಿಂದ ವಿಜಯಪುರ ನಗರದಿಂದ-‌ಚಿಕ್ಕಲಕಿ ಕ್ರಾಸ್ ವರೆಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹೊಸದಾಗಿ ಎರಡು ಗ್ರಾಮೀಣ ಸಾರಿಗೆ ಬಸ್ ಸಂಚಾರ ಪ್ರಾರಂಭಿಸಲಿದೆ.ವಿದ್ಯಾರ್ಥಿಗಳು, ರೈತರು‌ ಕಾರ್ಮಿಕರು ಹಾಗೂ ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗಲು‌ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ‌ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ‌ ಅವರು ಹೊಸ ಬಸ್ ಸೇವೆ ಪ್ರಾರಂಭಿಸಲು ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಈ ಬಸ್ ಸೇವೆ ಪ್ರಾರಂಭಿಸಲಾಗುತ್ತಿದೆ.ಪ್ರತಿ‌ದಿನ‌ ಎರಡು ಬಸ್ಸುಗಳು ವಿಜಯಪುರದಿಂದ ಖತಿಜಾಪುರ,…

Read More