ಐತಿಹಾಸಿಕ ಸ್ಮಾರಕಗಳಲ್ಲಿ ಸರ್ಕಾರಿ ಕಚೇರಿಗಳ ಠಿಕಾಣೆ! ವಿಜಯಪುರದ ಪರಂಪರೆಗೆ ಯಾರು ಕಾವಲು?

ರುದ್ರಪ್ಪ ಆಸಂಗಿಸಪ್ತಸಾಗರ ವಾರ್ತೆ ವಿಜಯಪುರ, ಜು. 12:ವಿಶ್ವದ ನಕ್ಷೆಯಲ್ಲಿ ತನ್ನದೇ ಆದ ಸ್ಥಾನ ಪಡೆದಿರುವ ಐತಿಹಾಸಿಕ ನಗರ ವಿಜಯಪುರದಲ್ಲಿ ಗೋಲ್ ಗುಂಬಜ್, ಇಬ್ರಾಹಿಂ ರೋಜಾ, ಬಾರಾಕಮಾನ್ ಸೇರಿದಂತೆ 80ಕ್ಕೂ ಹೆಚ್ಚು ಐತಿಹಾಸಿಕ ಸ್ಮಾರಕಗಳಿವೆ. ಆದರೆ ಪರಂಪರೆಯ ಪ್ರತೀಕಗಳಾಗಿರಬೇಕಾದ ಹಲವು ಐತಿಹಾಸಿಕ ಕಟ್ಟಡಗಳು ಇಂದು ಸರ್ಕಾರಿ ಕಚೇರಿಗಳಾಗಿ ಬಳಕೆಯಾಗುತ್ತಿರುವುದು ಪರಂಪರೆ ಸಂರಕ್ಷಣೆ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಗಂಭೀರ ಚರ್ಚೆಗೆ ಕಾರಣವಾಗಿದೆ.ವಿಜಯಪುರದ ಬಹುತೇಕ ಐತಿಹಾಸಿಕ ಪಾರಂಪರಿಕ ಕಟ್ಟಡಗಳಲ್ಲಿ ಜಿಲ್ಲಾಧಿಕಾರಿ ಕಚೇರಿ, ಜಿಲ್ಲಾ ಖಜಾನೆ ಕಚೇರಿ, ಭೂದಾಖಲೆ (ಸರ್ವೇ/ಭೂಮಾಪನ) ಇಲಾಖೆ,…

Read More

ನಾಳೆಯಿಂದ ವಿಜಯಪುರ-‌ಚಿಕ್ಕಲಕಿ ಕ್ರಾಸ್ ಮಾರ್ಗದಲ್ಲಿ ಎರಡು ಬಸ್ ಕಾರ್ಯಾರಂಭ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 15: ನಾಳೆ ಮಂಗಳವಾರದಿಂದ ವಿಜಯಪುರ ನಗರದಿಂದ-‌ಚಿಕ್ಕಲಕಿ ಕ್ರಾಸ್ ವರೆಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹೊಸದಾಗಿ ಎರಡು ಗ್ರಾಮೀಣ ಸಾರಿಗೆ ಬಸ್ ಸಂಚಾರ ಪ್ರಾರಂಭಿಸಲಿದೆ.ವಿದ್ಯಾರ್ಥಿಗಳು, ರೈತರು‌ ಕಾರ್ಮಿಕರು ಹಾಗೂ ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗಲು‌ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ‌ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ‌ ಅವರು ಹೊಸ ಬಸ್ ಸೇವೆ ಪ್ರಾರಂಭಿಸಲು ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಈ ಬಸ್ ಸೇವೆ ಪ್ರಾರಂಭಿಸಲಾಗುತ್ತಿದೆ.ಪ್ರತಿ‌ದಿನ‌ ಎರಡು ಬಸ್ಸುಗಳು ವಿಜಯಪುರದಿಂದ ಖತಿಜಾಪುರ,…

Read More