ಸಕ್ಕರೆ ಕಾರ್ಖಾನೆಗಳು ದರ ನಿಗದಿಮಾಡಿ ಘೋಷಿಸಿ ಕಾರ್ಖಾನೆ ಆರಂಭಕ್ಕೆ ಕ್ರಮ ವಹಿಸುವಂತೆ-ಜಿಲ್ಲಾಧಿಕಾರಿ ಡಾ.ಆನಂದ ಸೂಚನೆ
Sugar factories should fix and announce the price and take steps to start operations – instruction by District Commissioner Dr. Anand.
Sugar factories should fix and announce the price and take steps to start operations – instruction by District Commissioner Dr. Anand.
ಸಪ್ತಸಾಗರ ವಾರ್ತೆ ವಿಜಯಪುರ, ಅ. 4: ಜಿಲ್ಲೆಯಲ್ಲಿ ಪಕ್ವವಾಗಿರುವ ಕಬ್ಬನ್ನು ಆದ್ಯತೆಯ ಮೇಲೆ ಕಟಾವು ಮಾಡಿ ನವೆಂಬರ್ 1 ರಿಂದ ಕಬ್ಬು ನುರಿಸುವ ಕಾರ್ಯ ಆರಂಭಿಸಿ ಕಬ್ಬು ಪೂರೈಸಿದ ರೈತರಿಗೆ 14 ದಿನಗಳೊಳಗಾಗಿ ಕಬ್ಬಿನ ಹಣ ಪಾವತಿಸಲು ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಸೂಚನೆ ನೀಡಿದ್ದಾರೆ.ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಸಭೆ ನಡೆಸಿದ ಅವರು, ಆಯುಕ್ತರು ಕಬ್ಬು ಅಭಿವೃದ್ದಿ ಹಾಗೂ ಸಕ್ಕರೆ ನಿರ್ದೇಶನಾಲಯ ಬೆಂಗಳೂರು ಇವರು ಪ್ರಸಕ್ತ…