ಜರ್ಮನಿ ನಿಯೋಗದ ಜತೆ ಸಿಎಂ ಡಿ ಕೆ ಶಿವಕುಮಾರ್, ಸಚಿವ ಎಂ ಬಿ ಪಾಟೀಲ ಸಭೆ, ಹೂಡಿಕೆ ಕುರಿತು ಚರ್ಚೆ

ಸಪ್ತಸಾಗರ ವಾರ್ತೆ,ಬೆಂಗಳೂರು, ಜೂ. 05: ಪರಸ್ಪರ ಆರ್ಥಿಕ ಸಹಕಾರ ಬಲವರ್ಧನೆಯ ಉದ್ದೇಶದಿಂದ ಆಗಮಿಸಿರುವ ಜರ್ಮನಿಯ ತುರಿಂಜಿಯಾ ಪ್ರಾಂತ್ಯದ ಮಂತ್ರಿಮಂಡಲದ ಮುಖ್ಯಸ್ಥ (ಮಿನಿಸ್ಟರ್ ಪ್ರೆಸಿಡೆಂಟ್) ಮಾರಿಯೋ ವಾಯ್ಟ್ ನೇತೃತ್ವದ ಉನ್ನತ ಮಟ್ಟದ ನಿಯೋಗದ ಜತೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಶುಕ್ರವಾರ ಇಲ್ಲಿನ ಖಾಸಗಿ ಹೋಟೆಲ್ ನಲ್ಲಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಕೂಡ ಇದ್ದರು.ಈ ಸಂದರ್ಭದಲ್ಲಿ ಮಾತನಾಡಿದ ಶಿವಕುಮಾರ್, ಎರಡೂ ಕಡೆಯವರಿಗೂ ಇರುವ ಅತ್ಯುತ್ತಮ ಅವಕಾಶಗಳನ್ನು ಗುರುತಿಸಲು ನಾವು…

Read More

ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

ಸಪ್ತಸಾಗರ ವಾರ್ತೆ,ತಿಕೋಟಾ, ಮಾ. 25: ತಾಲೂಕು ಪಂಚಾಯತಿ ಕಾರ್ಯಾಲಯದಲ್ಲಿ ತಾಲೂಕು ಪಂಚಾಯತಿ ಹಾಗೂ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಹಮ್ಮಿಕೊಂಡ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ ಮಾತನಾಡಿದರು.ಜೀವನದಲ್ಲಿ ಹೆಣ್ಣು, ಗಂಡು ಎಂದು ಭೇದಭಾವ ಮಾಡದೇ ಸಮಾನವಾಗಿ ಕಾಣಬೇಕು. ಹೆಣ್ಣನ್ನು ಕೀಳಾಗಿ ಎಂದೂ ಕಾಣಬಾರದು. ಹೆಣ್ಣಿಗೆ ಕೇವಲ ಅನುಕಂಪ ತೋರಿಸದೇ ಅವರಿಗೆ ಅವಕಾಶ ನೀಡಿದ್ದಲ್ಲಿ ಎಲ್ಲವನ್ನೂ ಮಾಡಿ ತೋರಿಸುವ ಶಕ್ತಿ ಅವರಲ್ಲಿ ಅಡಗಿದೆ. ಪ್ರಸ್ತುತ ದಿನಮಾನದಲ್ಲಿ…

Read More

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 14: ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡುವ ಮೂಲಕ ಅವರ ಯಶಸ್ಸಿಗೆ ಸಹಾಯ ಮಾಡಬೇಕು ಎಂದು ಇನ್ನರ್ ವೀಲ್ ಕ್ಲಪ್ ಅಧ್ಯಕ್ಷೆ ಮತ್ತು ಅಂಜುಮನ್ ಕಾನೂನು ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಉಜ್ವಲಾ ಎ. ಸರನಾಡಗೌಡ ಹೇಳಿದ್ದಾರೆ.ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದಲ್ಲಿ ಗುರುವಾರ ಸಬಲಾ – ಮಹಿಳಾ ಸಬಲೀಕರಣ ಘಟಕ ವತಿಯಿಂದ ಆಯೋಜಿಸಲಾದ ಅಂತಾರಾಷ್ಟ್ರೀಯ ಮಹಿಳಾ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ…

Read More

ದೇವಾಲಯದ ಗಂಟೆಗಳಿಗಿಂತ ಶಾಲೆಯ ಗಂಟೆಗಳ ಸಂಖ್ಯೆ ಹೆಚ್ಚಾದಾಗಲೇ ಬಡ ಮಕ್ಕಳಿಗೆ ಅವಕಾಶಗಳು ಸಿಗುತ್ತವೆ – ಶ್ರೀನಾಥ ಪೂಜಾರಿ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 28:ವಿಜಯಪುರ ನಗರದಲ್ಲಿರುವ ಖಾಸಗಿ ಸಂಸ್ಥೆಯಾದ ಶ್ರೀ ಸಾಯಿರಾಮ್ ಗ್ರಂಥಾಲಯದಲ್ಲಿ ಓದಿ ವಿವಿಧ ಸರ್ಕಾರಿ ಉದ್ಯೋಗಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಸಂಸ್ಥೆಯ ವತಿಯಿಂದ ಸನ್ಮಾನ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು.ಶ್ರೀ ಸಾಯಿರಾಮ್ ಗ್ರಂಥಾಲಯದಲ್ಲಿ ಅಭ್ಯಾಸ ಮಾಡಿಕೊಂಡು ರಾಜ್ಯ ಹಾಗೂ ಕೇಂದ್ರ ಸರ್ಕಾರದ CISF, BSF ಸೇರಿದಂತೆ ವಿವಿಧ ಇಲಾಖೆಗಳ ಸರ್ಕಾರಿ ಉದ್ಯೋಗಗಳನ್ನು ಪಡೆದ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುವ ಕಾರ್ಯವನ್ನು ಗ್ರಂಥಾಲಯದ ಮುಖ್ಯಸ್ಥರಾದ ಹುಚ್ಚಪ್ಪ ಅವರು ಮಾಡುತ್ತಿರುವುದು ಅತ್ಯಂತ ಶ್ಲಾಘನೀಯವಾಗಿದೆ.ಪ್ರತಿವರ್ಷದಂತೆ ಈ ವರ್ಷವೂ ಶ್ರೀ ಸಾಯಿರಾಮ್ ಗ್ರಂಥಾಲಯದಲ್ಲಿ ಓದಿದ…

Read More