ಬೆಳಗಾವಿ ಚಳಿಗಾಲ ಅಧಿವೇಶನ:ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿ ವಿಷಯ ಚರ್ಚೆಗೆ ಅವಕಾಶ ಕೋರಿ ಶಾಸಕ ಯತ್ನಾಳ ಪತ್ರ
ಸಪ್ತಸಾಗರ ವಾರ್ತೆ, ವಿಜಯಪುರ, ನ. 17: ಬರುವ ಡಿಸೆಂಬರ್ 8 ರಿಂದ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿ ವಿಷಯ ಕುರಿತು ಚರ್ಚೆಗೆ ಅಧಿವೇಶನದ ಮೊದಲ ಅವಧಿಯಲ್ಲೇ ಹೆಚ್ಚಿನ ಸಮಯಾವಕಾಶ ಕಲ್ಪಿಸುವಂತೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ಸೋಮವಾರ ಪತ್ರ ಬರೆದಿದ್ದಾರೆ.ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕ ಭಾಗಗಳ ಅಭಿವೃದ್ಧಿ ಹಾಗೂ ಸ್ಥಾನಮಾನಗಳ ಹಂಚಿಕೆಯಲ್ಲಿ ಪ್ರಾದೇಶಿಕ ತಾರತಮ್ಯವನ್ನು ನಿವಾರಿಸುವುದು ಅತೀ ಅವಶ್ಯವಿದೆ. ಆದರೆ, ಪ್ರತಿ ಬಾರಿ…


