ಅ.7ರಂದು ಜಿಲ್ಲಾಡಳಿತದಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ

ಸಪ್ತಸಾಗರ ವಾರ್ತೆ, ವಿಜಯಪುರ, ಅ.3:ಜಿಲ್ಲಾಡಳಿತದ ವತಿಯಿಂದ ಅಕ್ಟೋಬರ್ 7ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಗುವುದು. ಅಂದು ಬೆಳಿಗ್ಗೆ 9.30ಗಂಟೆಗೆ ನಗರದ ಶ್ರೀ ದೇವಸ್ಥಾನದ ಆವರಣದಿಂದ ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರದ ಮೆರವಣಿಗೆ ವಿವಿಧ ಕಲಾತಂಡಗಳೊಂದಿಗೆ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದ ಆವರಣವರೆಗೆ ಮೆರವಣಿಗೆ ನಡೆಯಲಿದೆ.ಅಂದು ಬೆಳಿಗ್ಗೆ 10.30ಗಂಟೆಗೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಎಲ್ಲಾ ಜಿಲ್ಲಾಮಟ್ಟದ ಅಧಿಕಾರಿ, ಸಿಬ್ಬಂದಿ ಹಾಗೂ ಜಿಲ್ಲೆಯ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು…

Read More

ಡಿ.ದೇವರಾಜ ಅರಸು ಜಯಂತಿ ಕಾರ್ಯಕ್ರಮ ಅರ್ಥಪೂರ್ಣವಾಗಿ ಆಯೋಜಿಸಲು ನಿರ್ಧಾರ

ಸಪ್ತ ಸಾಗರ ವಾರ್ತೆ, ವಿಜಯಪುರ, ಆ.7 :ಹಿಂದುಳಿದ ವರ್ಗಗಳ ಹರಿಕಾರ, ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನ್ಮ ದಿನಾಚರಣೆಯನ್ನು ಜಿಲ್ಲಾಡಳಿತದ ವತಿಯಿಂದ ಆ.20ರಂದು ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಅಧ್ಯಕ್ಷತೆಯಲ್ಲಿ ಜರುಗಿದ ದೇವರಾಜ್ ಅರಸು ಅವರ 110ನೇ ಜನ್ಮ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.ಡಿ.ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆ ಅಂಗವಾಗಿ ಅಂದು ಬೆಳಿಗ್ಗೆ 9-30ಕ್ಕೆ ನಗರದ…

Read More