ವಿಜಯಪುರದಲ್ಲಿ ಬಿಜೆಪಿ ಓಬಿಸಿ ಮೋರ್ಚಾದಿಂದ ಸಂಭ್ರಮಾಚರಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 20:ಭಾರತೀಯ ಜನತಾ ಪಾರ್ಟಿ (ಬಿಜೆಪಿ) ವಿಜಯಪುರ ಜಿಲ್ಲಾ ಓಬಿಸಿ ಮೋರ್ಚಾ ವತಿಯಿಂದ ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ನೂತನವಾಗಿ ರಾಜ್ಯಸಭೆಗೆ ಆಯ್ಕೆಯಾದ ಪ್ರೊ. ಎಂ. ನಾಗರಾಜ ಹಾಗೂ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ ರಘು ಕೌಟಿಲ್ಯ ಮತ್ತು ಲಿಂಗರಾಜ ಪಾಟೀಲ ಅವರನ್ನು ಅಭಿನಂದಿಸಿ ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ನಡೆಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಓಬಿಸಿ ಮೋರ್ಚಾ ಅಧ್ಯಕ್ಷ ಸಿದ್ದು ಬುಳ್ಳಾ, ಪ್ರಾಧ್ಯಾಪಕರಾಗಿ ಹಾಗೂ ಪಕ್ಷದ ಮಾಜಿ ಉಪಾಧ್ಯಕ್ಷರಾಗಿ ದಶಕಗಳ ಕಾಲ ಸೇವೆ ಸಲ್ಲಿಸಿರುವ ಪ್ರೊ….

Read More

ರೋಜರ್ಸ್ ಅಂಡ್ ರೋವರ್ಸ್ ಘಟಕದ ಕಾರ್ಯಗಾರ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ.14:ನಗರದ ಬಸವೇಶ್ವರ ವಿದ್ಯಾವರ್ಧಕ ಸಂಸ್ಥೆಯ ದಿ ಪ್ರೆಸಿಡೆನ್ಸಿ ಶಿಕ್ಷಣಮಹಾವಿದ್ಯಾಲಯದ 2025-26 ನೇ ಸಾಲಿನ ರೋಜರ್ಸ್ ಅಂಡ್ ರೋವರ್ಸ್ಘಟಕದ ವತಿಯಿಂದ ಮಹಾ ವಿದ್ಯಾಲಯದ ಸಭಾಭವನದಲ್ಲಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಭಾರತ ಸ್ಕೌಟ್ಸ್ ಅಂಡ್ ಗೈಡ್ಸ್ ಕರ್ನಾಟಕ ರಾಜ್ಯ ಸಂಘಟನಾ ಆಯುಕ್ತ ಡಿ. ಬಿ. ಅತ್ತಾರ ಅವರು ಮಾತನಾಡಿ, “ವ್ಯಕ್ತಿ, ಪುಸ್ತಕ ಮತ್ತು ಸ್ಥಳ” ಎಂಬ ಮೂರು ಅಂಶಗಳು ವ್ಯಕ್ತಿತ್ವ ವಿಕಸನದ ಪ್ರಮುಖ ತಳಹದಿಗಳಾಗಿವೆ ಎಂದು ತಿಳಿಸಿದರು.ಅತಿಥಿಗಳಾಗಿ ಆಗಮಿಸಿದ್ದ ಜಿಲ್ಲಾ ತರಬೇತಿ ಆಯುಕ್ತ ಎಸ್….

Read More

ಬಿಜೆಪಿ ಯುವ ಮೋರ್ಚಾ ವಿಜಯಪುರ ಮಹಾನಗರ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 10:ಪ್ರಧಾನಿ ನರೇಂದ್ರ ಮೋದಿ ಅವರು ಸತತವಾಗಿ ಅತೀ ಹೆಚ್ಚು ಅವಧಿಗೆ (4399 ದಿನಗಳು) ಪ್ರಧಾನ ಮಂತ್ರಿಗಳಾಗಿ ಸೇವೆ ಸಲ್ಲಿಸುತ್ತಿರುವ ಹೆಗ್ಗಳಿಕೆಗೆ ಪಾತ್ರರಾದ ಈ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ವಿಜಯಪುರ ಮಹಾನಗರದ ವತಿಯಿಂದ ಬುಧವಾರ ವಾರ್ಡ್ ನಂ. 03 ಭಾವಸಾರ ನಗರದ ವರದಹಸ್ತ ಆಂಜನೇಯ ದೇವಸ್ಥಾನದಲ್ಲಿ ಮತ್ತು ಸರ್ಕಾರಿ ಶಾಲೆ ನಂ 32ರಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಾಗೂ ಸಸಿ ನೆಡುವ ಕಾರ್ಯಕ್ರಮ ಮಾಡಲಾಯಿತು.ಬಿಜೆಪಿ ವಿಜಯಪುರ ನಗರ ಮಂಡಲ ಅಧ್ಯಕ್ಷ ಸಂದೀಪ ಪಾಟೀಲ…

Read More

ಶೀಘ್ರದಲ್ಲೇ ರಾಜ್ಯ ಮಟ್ಟದ‌‌ ಮಕ್ಕಳ‌ ಸಾಹಿತ್ಯ ಸಮ್ಮೇಳನ ಆಯೋಜನೆ:ಕರ್ನಾಟಕ ಬಾಲ‌ ವಿಕಾಸ ಅಕಾಡೆಮಿ ನೂತನ ಅಧ್ಯಕ್ಷ ಅಡಿವೇಶ‌ ಇಟಗಿ‌ ಹೇಳಿಕೆ‌

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 17:ರಾಜ್ಯದಲ್ಲಿ ಇದೇ ಮೊದಲ ಬಾರಿಗೆರಾಜ್ಯ ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲು ಬಾಲ ವಿಕಾಸ ಅಕಾಡೆಮಿ ನಿರ್ಧರಿಸಲಾಗಿದೆ ಎಂದು ಕರ್ನಾಟಕ ಬಾಲ‌ ವಿಕಾಸ ಅಕಾಡೆಮಿ ನೂತನ ಅಧ್ಯಕ್ಷ ಅಡಿವೇಶ‌ ಇಟಗಿ‌ ಹೇಳಿದರು.ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿಗೆ ಇದೇ ಮೊದಲ‌ ಬಾರಿಗೆ ಭೇಟಿ ನೀಡಿ, ರಾಜ್ಯ ಮಟ್ಟದ ಮಕ್ಕಳ‌ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳುವ‌ ಕುರಿತು‌ ನಡೆದ ಪೂರ್ವಭಾವಿ‌ ಸಭೆಯ ಅಧ್ಯಕ್ಷತೆ‌ ವಹಿಸಿ‌ ಅವರು ಮಾತನಾಡಿದರು.ರಾಜ್ಯದ ಎಲ್ಲ ಜಿಲ್ಲೆಗಳಿಗೆ ಪ್ರವಾಸ ಕೈಗೊಂಡು…

Read More

ಜ.10 ರಿಂದ 17ರವರೆಗೆ ಸಿದ್ದೇಶ್ವರ ಜಾನುವಾರು ಜಾತ್ರೆ: ಅಚ್ಚುಕಟ್ಟು ಆಯೋಜನೆಗೆ ಜಿಲ್ಲಾಧಿಕಾರಿಡಾ. ಆನಂದ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ, ಜ.3: ಪ್ರತಿ ವರ್ಷದಂತೆ ಈ ವರ್ಷವೂ ವಿಜಯಪುರ ತಾಲೂಕಿನ ತೊರವಿಯಲ್ಲಿ ನಡೆಯುವ ಸಂಕ್ರಮಣ ಸಿದ್ದೇಶ್ವರ ಜಾನುವಾರು ಜಾತ್ರೆ ಜ.10ರಿಂದ 17ರವರೆಗೆ ನಡೆಯಲಿದ್ದು, ಜಾತ್ರೆಯನ್ನು ಅತ್ಯಂತ ಅಚ್ವುಕಟ್ಟಾಗಿ ಹಾಗೂ ವ್ಯವಸ್ಥಿತವಾಗಿ ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ಆಯೋಜಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಜರುಗಿದ ಸಿದ್ದೇಶ್ವರ ಜಾನುವಾರು ಜಾತ್ರೆ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಾನುವಾರು ಗಡಿ ಭಾಗವಾಗಿರುವುದರಿಂದ ಜಾತ್ರೆಯಲ್ಲಿ ಮಹಾರಾಷ್ಟ್ರ ಸೇರಿದಂತೆ ವಿವಿಧ ಭಾಗಗಳಿಂದ…

Read More

ಬಿಜೆಪಿ ವತಿಯಿಂದ ಕನಕ ಜಯಂತಿ

ಸಪ್ತಸಾಗರ ವಾರ್ತೆ, ವಿಜಯಪುರ, ನ. 8 : ಭಾರತೀಯ ಜನತಾ ಪಕ್ಷದ ಜಿಲ್ಲಾ ಘಟಕದ ವತಿಯಿಂದ ಭಕ್ತ ಕನಕದಾಸರ ಜಯಂತೋತ್ಸವವನ್ನು ಆಚರಿಸಲಾಯಿತು. ಬಿಜೆಪಿ ಕಾರ್ಯಾಲಯದಲ್ಲಿ ಭಕ್ತ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾಂಜಲಿ ಸಲ್ಲಿಸಿ ಪೂಜೆ ಸಲ್ಲಿಸಲಾಯಿತು. ನಂತರ ಕನಕದಾಸರ ವೃತ್ತಕ್ಕೆ ತೆರಳಿದ ಕಾರ್ಯಕರ್ತರು ಕನಕದಾಸರ ವೃತ್ತಕ್ಕೆ ಮಾಲಾರ್ಪಣೆ ಮಾಡಿ ಗೌರವಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಮಾತನಾಡಿ, ಕನಕದಾಸರು ಶ್ರೇಷ್ಠ ದೈವಭಕ್ತರು, ಅವರಲ್ಲಿರುವ ಅದಮ್ಯ ದೈವ ಭಕ್ತಿ ಪ್ರತಿಯೊಬ್ಬರಿಗೂ ಸ್ಪೂರ್ತಿ, ಕನಕದಾಸರ ಶ್ರೇಷ್ಠ ಭಕ್ತಿಗೆ ಕೇಶವ…

Read More

ಸಚಿವ ಎಂ.ಬಿ. ಪಾಟೀಲ ಜನ್ಮದಿನ ನಿಮಿತ್ತ ಬೃಹತ್ ಉಚಿತ ಆರೋಗ್ಯ ಶಿಬಿರ

ಸಪ್ತಸಾಗರ ವಾರ್ತೆ ವಿಜಯಪುರ, ಅ. 4: ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಮತ್ತು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಜನ್ಮದಿನದ ಅಂಗವಾಗಿ ಅಕ್ಟೋಬರ್ 7ರಂದು ಮಂಗಳವಾರ ಜಿಲ್ಲೆಯ ನಾಲ್ಕು ಕಡೆಗಳಲ್ಲಿ‌ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಬೃಹತ್ ಶಿಬಿರಗಳನ್ನು ಆಯೋಜಿಸಲಾಗಿದೆ.ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಹಾಗೂ ಸಂಶೋಧನೆ ಕೇಂದ್ರದ ವತಿಯಿಂದ ತಿಕೋಟಾ, ಬಬಲೇಶ್ವರ, ದೇವರ ಗೆಣ್ಣೂರ ಮತ್ತು ಬಸವನ‌…

Read More