ವಿಜಯಪುರದಲ್ಲಿ ಬಿಜೆಪಿ ಓಬಿಸಿ ಮೋರ್ಚಾದಿಂದ ಸಂಭ್ರಮಾಚರಣೆ
ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 20:ಭಾರತೀಯ ಜನತಾ ಪಾರ್ಟಿ (ಬಿಜೆಪಿ) ವಿಜಯಪುರ ಜಿಲ್ಲಾ ಓಬಿಸಿ ಮೋರ್ಚಾ ವತಿಯಿಂದ ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ನೂತನವಾಗಿ ರಾಜ್ಯಸಭೆಗೆ ಆಯ್ಕೆಯಾದ ಪ್ರೊ. ಎಂ. ನಾಗರಾಜ ಹಾಗೂ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ ರಘು ಕೌಟಿಲ್ಯ ಮತ್ತು ಲಿಂಗರಾಜ ಪಾಟೀಲ ಅವರನ್ನು ಅಭಿನಂದಿಸಿ ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ನಡೆಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಓಬಿಸಿ ಮೋರ್ಚಾ ಅಧ್ಯಕ್ಷ ಸಿದ್ದು ಬುಳ್ಳಾ, ಪ್ರಾಧ್ಯಾಪಕರಾಗಿ ಹಾಗೂ ಪಕ್ಷದ ಮಾಜಿ ಉಪಾಧ್ಯಕ್ಷರಾಗಿ ದಶಕಗಳ ಕಾಲ ಸೇವೆ ಸಲ್ಲಿಸಿರುವ ಪ್ರೊ….


