ಆ. ೧೨ರಿಂದ೧೪ ರವರೆಗೆ ರಾಜ್ಯವ್ಯಾಪಿ ಜಿಲ್ಲಾ ಮಟ್ಟದ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಪ್ರತಿಭಟನಾ ಧರಣಿ

ಸಪ್ತಸಾಗರ ವಾರ್ತೆ, ವಿಜಯಪುರ,ಆ.7:ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆ.೧೨, ೧೩ ಹಾಗೂ ೧೪ರಂದು ರಾಜ್ಯಾದ್ಯಂತ ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಿದ್ದಾರೆ. ಎಂದು ಆಶಾ ಸಂಘಟನೆ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಎಚ್.ಟಿ. ಅವರು ತಿಳಿಸಿದ್ದಾರೆ.ಗುರುವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.ಆಶಾ ಕಾರ್ಯಕರ್ತೆಯರು ಗ್ರಾಮೀಣ ಮತ್ತು ನಗರ ಕೊಳಚೆ ಪ್ರದೇಶದ ಆರೋಗ್ಯದ ಆಶಾಕಿರಣ. ಆರೋಗ್ಯ ಸೇವೆಗಳನ್ನು ಪಡೆಯಲು ಕಷ್ಟಪಡುವ ಗ್ರಾಮೀಣ ಜನತೆಯ, ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳ ಯಾವುದೇ ಆರೋಗ್ಯ ಸಂಬಂಧಿತ ಬೇಡಿಕೆಗಳಿಗೆ ಆಶಾ ಮೊದಲ ಕರೆ ಕೇಂದ್ರವಾಗಿದೆ. ಜನತೆಯ…

Read More