ಗೌರವ ಧನ ಹೆಚ್ಚಳಕ್ಕೆ ಆಗ್ರಹಿಸಿ ಆಶಾಗಳ ಅಹೋರಾತ್ರಿ ಧರಣಿ ಸತ್ಯಾಗ್ರಹ

ಸಪ್ತಸಾಗರ ವಾರ್ತೆ, ವಿಜಯಪುರ,ಆ.೧೨:ಗೌರವ ಧನ ಹೆಚ್ಚಳಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಮೂರು ದಿನಗಳ ವರೆಗೆ ನಗರದ ಅಂಬೇಡ್ಕರ್ ವೃತ್ತದಲ್ಲಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಕೈಗೊಂಡಿದ್ದಾರೆ.ಈ ಹೋರಾಟವನ್ನು ಉದ್ದೇÀಶಿಸಿ ಎಐಕೆಕೆಎಮ್‌ಎಸ್ ರಾಜ್ಯ ಕಾರ್ಯದರ್ಶಿ ಬಿ. ಭಗವಾನ್‌ರೆಡ್ಡಿ ಅವರು ಮಾತನಾಡಿ, ಕಳೆದ ಜನವರಿ ತಿಂಗಳಲ್ಲಿ ರಾಜ್ಯ ಮಟ್ಟದ ಸುಮಾರು ೪೨೦೦೦ ಆಶಾ ಕಾರ್ಯಕರ್ತೆಯರು ಬೆಂಗಳೂರಿನ ಪ್ರೀಡ್‌ಂ ಪಾರ್ಕ್ನಲ್ಲಿ ಸತತ ೪ ದಿನಗಳ ಹೋರಾಟ ಕೈಗೊಂಡಾಗ ಮುಖ್ಯಮಂತ್ರಿಗಳು, ಆರೋಗ್ಯ ಸಚಿವರು ಹಾಗೂ ಉನ್ನತ ಅಧಿಕಾರಿಗಳು ಪ್ರತಿಯೊಬ್ಬರಿಗೂ ಕೇಂದ್ರದ ಭಾಗಶಃ ಪ್ರೋತ್ಸಾಹಧನ ಮತ್ತು…

Read More