ಮಹಿಳೆಯರ ಏಳ್ಗೆಗೆ ಆದ್ಯ ಟ್ರಸ್ಟ್ ಬದ್ಧ: ಪಲ್ಲವಿ ಜೋಶಿ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 4:ಮಹಿಳೆ ಅಂದರೆ ಶಕ್ತಿ, ಸತ್ಯಯುಗದಿಂದ ಪ್ರಸ್ತುತ ಕಲಿಯುವವರೆಗೂ ಮಹಿಳೆಯರು ಸಮಾಜದ ಏಳ್ಗೆಯಲ್ಲಿ ತಮ್ಮ ಸಹಭಾಗಿತ್ವ ತೋರಿಸುತ್ತಾ ಬಂದಿದ್ದಾರೆ. ಸಮಾಜದ ಕಟ್ಟ ಕಡೆಯ ಮಹಿಳೆ ಕೂಡಾ ಧೈರ್ಯದಿಂದ ತಮ್ಮ ಜೀವನ ಬದುಕಲು ಬೇಕಾಗಿರುವ ಬೆಂಬಲ ನೀಡುವ ಧ್ಯೇಯದೊಂದಿಗೆ ಆಧ್ಯಾ ಟ್ರಸ್ಟ್ ಪ್ರಾರಂಭ ಮಾಡಿದ್ದೇವೆ ಎಂದು ಸಂಘದ ಅಧ್ಯಕ್ಷೆ ಪಲ್ಲವಿ ಜೋಶಿ (ಅಜರೇಕರ) ಅವರು ಹೇಳಿದರು.ಮಹಿಳೆಯರು ಮನೆಯ ಕೆಲಸದ ಜೊತೆ ಸಮಾಜಮುಖಿ ಕೆಲಸದಲ್ಲಿಯೂ ಸಹ ಮುಂಚೂಣಿಯಲ್ಲಿರುವುದು ಶ್ಲಾಘನೀಯ ಎಂದರು.ಈ ಸಂದರ್ಭದಲ್ಲಿ ಶೈಲಜಾ ಬಸನಗೌಡ ಪಾಟೀಲ…

Read More