ಪೆಟ್ರೋಲ್,ಡಿಸೇಲ್ ಕೊರತೆ ಸುಳ್ಳು ಸುದ್ದಿ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ – ಸಂದೀಪ್ ಪಾಟೀಲ‌ ಝಳಕಿ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 25:ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ಸುದ್ದಿಗಳ ಪರಿಣಾಮವಾಗಿ ಪೆಟ್ರೋಲ್ ಬಂಕ್‌ಗಳ ಮುಂದೆ ಜನರು ಪೆಟ್ರೋಲ್ ಪಡೆಯಲು ಮುಗಿಬಿದ್ದು ಆತಂಕದ ವಾತಾವರಣ ನಿರ್ಮಾಣವಾಗಿದೆ ಎಂದು ಬಿಜೆಪಿ ನಗರ ಮಂಡಲ ಅಧ್ಯಕ್ಷ ಸಂದೀಪ ಪಾಟೀಲ ಝಳಕಿ ಹೇಳಿದ್ದಾರೆ.ಭಾರತಕ್ಕೆ ಅಗತ್ಯವಿರುವ ಕಚ್ಚಾ ತೈಲ, ಅನಿಲ ಮತ್ತು ರಸಗೊಬ್ಬರಗಳು ಯುದ್ಧದ ಸವಾಲುಗಳ ನಡುವೆಯೂ, ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನಮ್ಮ ಸರ್ಕಾರ ನಿರಂತರ ಶ್ರಮಿಸುತ್ತಿದೆ. ಸಾರ್ವಜನಿಕರು ಭಯ ಪಡುವ ಅಗತ್ಯವಿಲ್ಲ ಎಂದು ಸ್ವತಃ ಪ್ರಧಾನಿ ಶ್ರೀ…

Read More

ಏಕಾಏಕಿ ಪೊಲೀಸ್ ಠಾಣೆ ಮೇಲ್ಚಾವಣಿ ಕುಸಿತ: ಗಾಬರಿಯಿಂದ ಓಡಿ ಹೋದ ಪೊಲೀಸರು

ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 16: ಠಾಣೆಯಲ್ಲಿ ಪೊಲೀಸರು ವ್ಯಕ್ತಿಯೊಂದಿಗೆ ಮಾತನಾಡುವಾಗ ಏಕಾಏಕಿ ಠಾಣೆಯ ಮೇಲ್ಚಾವಣಿ ಕುಸಿದು ಬಿದ್ದಿರುವ ಘಟನೆ ವಿಜಯಪುರ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ನಡೆದಿದೆ.ಪೊಲೀಸ್ ಅಧಿಕಾರಿಗಳು ವ್ಯಕ್ತಿಯೊಂದಿಗೆ ಚರ್ಚೆ ನಡೆಸಿದಾಗ ಮೇಲ್ಛಾವಣಿ ಕುಸಿದು ಪೊಲೀಸ್ ಹಾಗೂ ವ್ಯಕ್ತಿಯ ಮೇಲೆ ಕುಸಿಯುತ್ತಿತ್ತು. ಆದರೆ, ಅದೃಷ್ಟವಶಾತ್ ಯಾರ ಮೇಲೆಯು ಮೇಲ್ಛಾವಣಿ ಬಿದ್ದಿಲ್ಲ. ಇದರಿಂದ ಯಾರಿಗೂ ಹಾನಿಯಾಗಿಲ್ಲ. ಆದರೆ, ಪೊಲೀಸ ಅಧಿಕಾರಿ ಗಾಬರಿಯಿಂದ ಒಳಗಡೆಗೆ ಓಡಿ ಹೋಗಿದ್ದರು. ಇನ್ನು ಮೇಲ್ಛಾವಣಿ ಕುಸಿತ ಪೊಲೀಸ್ ಠಾಣೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Read More

ವಿಪತ್ತು ಬಂದಾಗ ಗಾಬರಿಯಾಗಬೇಡಿ, ಸಿದ್ದತೆಯೇ ನಮ್ಮ ರಕ್ಷಣೆ: ಮೋಹಮದ್ ಅಜ್ಮಲ್ ಶಕೀಬ್

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 26:ವಿಪತ್ತು ಪ್ರಕೃತಿ ಅಥವಾ ಮಾನವ ಸೃಷ್ಟಿಯಾದ ಅನಾಹುತಗಳಿಂದ ಉಂಟಾಗುವ ಗಂಭೀರ ಸಮಸ್ಯೆಗಳಾಗಿದ್ದು, ಸರಿಯಾದ ಸಿದ್ಧತೆ ಮತ್ತು ಜಾಗೃತಿಯ ಮೂಲಕ ಅವುಗಳಿಂದಾಗುವ ಹಾನಿಯನ್ನು ಕಡಿಮೆ ಮಾಡಬಹುದು ಎಂದು ಬೆಂಗಳೂರಿನ ಕರ್ನಾಟಕ ರಾಜ್ಯ ಘಟಕದ ವಿಪತ್ತು ನಿರ್ವಹಣೆ ಉಪ ಸಮಿತಿಯ ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ನಿರ್ದೇಶಕ ಮೊಹಮ್ಮದ್ ಅಜ್ಮಲ್ ಶಕೀಬ್ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಯುವ ರೆಡ್ ಕ್ರಾಸ್ ಘಟಕ ಹಾಗೂ ವಿಜಯಪುರದ ಬಿಎಲ್‌ಡಿಇ ಸಂಸ್ಥೆಯ ಎ.ಎಸ್.ಪಾಟೀಲ ವಾಣಿಜ್ಯ…

Read More

ಸಿಂದಗಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಒಂದೇ ದಿನ ನಾಲ್ಕು ಬಾರಿ ಭೂಕಂಪನ: ಜನರಲ್ಲಿ ಆತಂಕ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 19:ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಜನರಿಗೆ ಒಂದೇ ದಿನ ನಾಲ್ಕು ಬಾರಿ ಭೂಕಂಪನ ಸಂಭವಿಸಿದ ಅನುಭವವಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.ಜಿಲ್ಲೆಯ ಸಿಂದಗಿ ಪಟ್ಟಣದ ಸುತ್ತಮುತ್ತ ಒಂದೇ ದಿನ ನಾಲ್ಕು ಬಾರಿ ಭೂಮಿ ಕಂಪನದ ಅನುಭವವಾಗಿದೆ ಎಂದು ಜನರು ತಿಳಿಸಿದ್ದಾರೆ.ನಿನ್ನೆ ಮಧ್ಯಾಹ್ನ 3 ಗಂಟೆ, ರಾತ್ರಿ 10 ಗಂಟೆ 11ನಿಮಿಷ, ಮತ್ತೆ ರಾತ್ರಿ 10.25, ಮತ್ತೊಮ್ಮೆ 10.47 ಒಟ್ಟು 4 ಬಾರಿ ಭೂಮಿ ಕಂಪನಿಸಿದ ಅನುಭವವಾಗಿದೆ ಎಂದು ಜನರು ತಮ್ಮ ಅನುಭವ ಹಂಚಿಕೊಂಡಿದ್ದಾರೆ.ಜೋರಾದ…

Read More