ಅಮೆರಿಕ ಸಮ್ಮೇಳನದಲ್ಲಿ ಡಾ. ಅರುಣ ಇನಾಮದಾರ ಭಾಗಿ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 23:ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ‌ ಡೀಮ್ಡ್ ವಿಶ್ವವಿದ್ಯಾಲಯ ಕುಲಪತಿ ಡಾ. ಅರುಣ ಚಂ. ಇನಾಮದಾರ ಅವರು ಅಮೆರಿಕದಲ್ಲಿ ನಡೆಯಲಿರುವ ಅಮೆರಿಕನ್ ಅಕ್ಯಾಡೆಮಿ ಆಫ್ ಡರ್ಮೆಟಾಲಾಜಿ‌ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ.ಅಮೆರಿಕದಲ್ಲಿರುವ ಡೆನವರ್ ನಲ್ಲಿ ಈ ಸಮ್ಮೇಳನ ಮಾರ್ಚ 26 ರಿಂದ ಮಾರ್ಚ್31ರ ವರೆಗೆ ಆರು ದಿನಗಳ ಕಾಲ ನಡೆಯಲಿದೆ.ಇದೇ ವೇಳೆ, ಮಾರ್ಚ್ 25ರಂದು ಚಿಕ್ಯಾಗೋದ ಪ್ರತಿಷ್ಠಿತ ಇಲಿನಾಯಿಸ ವಿಶ್ವವಿದ್ಯಾಲಯದಲ್ಲಿ ಚಿಕ್ಕ ಮಕ್ಕಳಲ್ಲಿ ಚರ್ಮ ರೋಗ ವಿಷಯ ಕುರಿತು ಇನಾಮದಾರ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಅಲ್ಲದೇ,…

Read More

ಶಾಮನೂರ ನುಡಿನಮನ ಕಾರ್ಯಕ್ರಮದಲ್ಲಿ ಸಿಎಂ ಭಾಗಿ

ಸಪ್ತಸಾಗರ ವಾರ್ತೆ, ದಾವಣಗೆರೆ, ಡಿ. 26: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಸಚಿವ ದಿ. ಶಾಮನೂರು ಶಿವಶಂಕರಪ್ಪ ಅವರ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಲು ದಾವಣಗೆರೆಗೆ ಆಗಮಿಸಿ ಜಿಲ್ಲಾಡಳಿತದಿಂದ ಗೌರವ ವಂದನೆ ಸ್ವೀಕರಿಸಿ, ಸಾರ್ವಜನಿಕರ ಅಹವಾಲು ಪಡೆದರು.ಬಳಿಕ ಶಾಮನೂರು ಶಿವಶಂಕರಪ್ಪ ಅವರ ಸಮಾದಿಗೆ ಪುಷ್ಪನಮನ ಸಲ್ಲಿಸಿ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್, ಈಶ್ವರ್ ಖಂಡ್ರೆ ಸೇರಿ ಹಲವು ಮಂದಿ ಸಚಿವರು, ಶಾಸಕರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Read More