ಕ್ರೀಡೆಯಲ್ಲಿ ಗೆಲುವಿಗಿಂತ ಭಾಗವಹಿಸುವ ಮನೋಭಾವವೇ ಮುಖ್ಯ:ಶೇಖರಗೌಡ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 28: ಕ್ರೀಡೆಯಲ್ಲಿ ಗೆಲುವಿಗಿಂತ ಭಾಗವಹಿಸುವ ಮನೋಭಾವವೇ ಮುಖ್ಯ. ನಿರಂತರ ಪ್ರಯತ್ನಗಳ ನಡುವೆ ಎದುರಾಗುವ ವಿಫಲತೆಗಳೇ ಕೊನೆಗೆ ಯಶಸ್ಸಿನ ಮೆಟ್ಟಿಲಾಗುತ್ತವೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಮತ್ನಾಳ್ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಹಾಗೂ ಚಿಲ್ಡ್ರನ್ ಆಫ್ ಇಂಡಿಯಾ ಫೌಂಡೇಶನ್ ಇವರ ಸಹಯೋಗದಲ್ಲಿ ರವಿವಾರ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಕಿಶೋರಿ ಮತ್ತು ಕಿಶೋರ ನಾಯಕರ ಕ್ರೀಡಾ ಕೂಟ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಸರ್ಕಾರ…

Read More

ನವೆಂಬರ್ ನಲ್ಲಿ ಕವಿಗೋಷ್ಠಿ: ಕವಿತೆಗಳಿಗೆ ಆಹ್ವಾನ

ಸಪ್ತಸಾಗರ ವಾರ್ತೆ ವಿಜಯಪುರ, ಅ. 13:ಕನ್ನಡ ಪುಸ್ತಕ ಪರಿಷತ್ತಿನ ವತಿಯಿಂದ ಐತಿಹಾಸಿಕ ನಗರ ವಿಜಯಪುರದಲ್ಲಿ ನವೆಂಬರ್ ತಿಂಗಳಲ್ಲಿ ನಡೆಯುವ ಕನ್ನಡ ಪುಸ್ತಕ ಪರಿಷತ್ತು ಸಮ್ಮೇಳನದಲ್ಲಿ ಈ ಬಾರಿ ಅರ್ಥಪೂರ್ಣವಾದ ವಿಶಿಷ್ಟ ರೀತಿಯ ಕವನ ವಾಚನ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.ನಾಡಿನ ಕವಿಗಳು ತಮ್ಮ ಸ್ವ ರಚಿತ ಕವನ ವನ್ನು ಸ್ಪರ್ಧೆಯಲ್ಲಿ ವಾಚಿಸುವುದರ ಮೂಲಕ ಸಾವಿರದ ಬಹುಮಾನವನ್ನು ಗಿಟ್ಟಿಸಿಕೊಳ್ಳಬಹುದಾಗಿದೆ.ಕವನ ವಾಚನ ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚಿಸುವ ಕವಿಗಳು ತಮ್ಮ ಒಂದು ಸ್ವ ರಚಿತ ಕವನವನ್ನು ಪ್ರೊ, ಎ.ಎಚ್. ಕೊಳಮಲಿ, ಮುಖ್ಯೋಪಾಧ್ಯಾಯರು ಚೇತನಾ ಆಂಗ್ಲ್…

Read More