ಪಕ್ಷ ಸಂಘಟನೆಗೆ ಸುನೀಲಗೌಡ ಕರೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 11: ಸಕ್ರಿಯವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಬೇಕು‌ ಎಂದು ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.ಶನಿವಾರ ನಗರದಲ್ಲಿ ಕಾತ್ರಾಳ ಗ್ರಾಮದ ಬಿಜೆಪಿ‌ ಮುಖಂಡರು ಮತ್ತು ಕಾರ್ಯಕರ್ತರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಕಾಂಗ್ರೆಸ್ ಸರ್ವಜನರ ಏಳಿಗೆಗಾಗಿ ಕೆಲಸ ಮಾಡುತ್ತಿದೆ. ಹೊಸ ಕಾರ್ಯಕರ್ತರ ಸೇರ್ಪಡೆಯಿಂದ ಪಕ್ಷಕ್ಕೆ ಮತ್ತಷ್ಟು ಬಲ ಬರಲಿದೆ. ಹಳಬರು, ಹೊಸಬರು ಒಗ್ಗಟ್ಟಿನಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿ‌ ಮಾತನಾಡಿದ ಮುಖಂಡರು ಕೈಗಾರಿಕೆ,…

Read More

ಪಕ್ಷ ನಿಷ್ಠನಾಗಿ ಜೈಲುವಾಸ ಆಯ್ಕೆ ಮಾಡಿಕೊಂಡೆ: ಡಿಸಿಎಂ‌‌ ಡಿ.ಕೆ. ಶಿವಕುಮಾರ

ಸಪ್ತಸಾಗರ ವಾರ್ತೆ ಬೆಂಗಳೂರು, ಅ.16:“ಸಮ್ಮಿಶ್ರ ಸರ್ಕಾರ ಬಿದ್ದು ಹೋಗುವ ವೇಳೆ ಪಕ್ಷ ನಿಷ್ಠನಾಗಿ ಜೈಲುವಾಸ ಆಯ್ಕೆ ಮಾಡಿಕೊಂಡೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.ನಗರದ ಎಫ್ ಕೆಸಿಸಿಐ ಸಭಾಂಗಣದಲ್ಲಿ ಬುಧವಾರ ನಡೆದ ಕೆ.ಎಂ.ರಘು ಡೈರೆಕ್ಟರ್ ಅವರು ಬರೆದಿರುವ ಡಿ.ಕೆ. ಶಿವಕುಮಾರ್ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಡಿಸಿಎಂ ಮಾತನಾಡಿದರು.“ಸಮ್ಮಿಶ್ರ ಸರ್ಕಾರದಲ್ಲಿ ಹತ್ತು ಜನ‌ ಶಾಸಕರು ರಾಜಿನಾಮೆ ನೀಡಲು ಹೊರಟಿದ್ದರು. ಕನಕಪುರದಲ್ಲಿದ್ದ ನಾನು ಬೆಂಗಳೂರಿಗೆ ಬಂದು ಐದಾರು ಜನರನ್ನು ವಾಪಸ್ ಕ್ವಾಟ್ರಸ್ ಗೆ ಕರೆದುಕೊಂಡು ಬಂದೆ.‌ ಆಗ ನನಗೆ ಒಬ್ಬ…

Read More