ಪ್ರಯಾಣಿಕ ಸ್ನೇಹಿ ಸಾರಿಗೆಗೆ ಒತ್ತು: ಕೆಕೆಆರ್‌ಟಿಸಿ ಸೇವೆಗಳ ಉನ್ನತೀಕರಣಕ್ಕೆ ಅಧ್ಯಕ್ಷ ಅರುಣಕುಮಾರ ಪಾಟೀಲ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 25:ಪ್ರಯಾಣಿಕರಿಗೆ ಮತ್ತಷ್ಟು ಜನಸ್ನೇಹಿ, ಸುರಕ್ಷಿತ ಹಾಗೂ ಸುಗಮ ಸಾರಿಗೆ ಸೇವೆ ಒದಗಿಸಲು ಅಧಿಕಾರಿಗಳು ಯೋಜನಾಬದ್ಧವಾಗಿ ಕಾರ್ಯ ನಿರ್ವಹಿಸಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ) ಅಧ್ಯಕ್ಷ ಅರುಣಕುಮಾರ ಎಂ.ವೈ. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.ವಿಜಯಪುರ ವಿಭಾಗೀಯ ಕಚೇರಿಯಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ನಿಗಮದ ಸೇವಾ ಗುಣಮಟ್ಟವನ್ನು ಇನ್ನಷ್ಟು ಸುಧಾರಿಸುವ ಉದ್ದೇಶದಿಂದ ನಡೆದ ಸಭೆಯಲ್ಲಿ ಬಸ್ ನಿಲ್ದಾಣಗಳ ಸ್ವಚ್ಛತೆ, ನೈರ್ಮಲ್ಯ, ಪ್ರಯಾಣಿಕರಿಗೆ ಅಗತ್ಯ ಮೂಲಭೂತ ಸೌಲಭ್ಯಗಳ…

Read More

ಹುಬ್ಬಳ್ಳಿ ರೈಲ್ವೆ ಸಿಬ್ಬಂದಿಯ ಪ್ರಯಾಣಿಕ ಸ್ನೇಹಿ ಕಾರ್ಯಕ್ಕೆ ಮೆಚ್ಚುಗೆ

ಸಪ್ತಸಾಗರ ವಾರ್ತೆ ಹುಬ್ಬಳ್ಳಿ, ಅ. 5: ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ರೈಲ್ವೆ ಸಿಬ್ಬಂದಿಯ ಪ್ರಯಾಣಿಕ ಸ್ನೇಹಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.ಹೌದು. ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರು ಬ್ಯಾಗ್ ಮರೆತು ಬೆಂಗಳೂರಿಗೆ ರೈಲಿನಲ್ಲಿ ಪ್ರಯಾಣ ಬೆಳೆಸಿದರು.ಘಟನೆ ನಡೆದ ಮಾಹಿತಿ ಸಿಗುತ್ತಿದ್ದಂತೆಯೇ ರೈಲ್ವೆ ಸಿಬ್ಬಂದಿಯವರು ತಕ್ಷಣ ಕಾರ್ಯ ಪ್ರವೃತ್ತರಾಗಿ ಮಹಿಳಾ ಪ್ರಯಾಣಿಕರಿಗೆ ಬ್ಯಾಗ್ ಮರಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬ್ಯಾಗ್ ಹುಡುಕಿದ್ದು ಹೇಗೆ? : ಹುಬ್ಬಳ್ಳಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಮಹಿಳಾ ಪ್ರಯಾಣಿಕರು ಆಕಸ್ಮಿಕವಾಗಿ ತಮ್ಮ ಲಗೇಜ್ ಒಂದನ್ನು ಹುಬ್ಬಳ್ಳಿ ನಿಲ್ದಾಣದಲ್ಲೇ ಬಿಟ್ಟು,…

Read More