ಮನುಕುಲದ ಆರೋಗ್ಯ ರಕ್ಷಣೆಯಲ್ಲಿ ಔಷಧ ಶಾಸ್ತ್ರಜ್ಞರ ಪಾತ್ರ ದೊಡ್ಡದು: ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 28 : ಮನುಕುಲದ ಆರೋಗ್ಯ ಸಂರಕ್ಷಣೆಯಲ್ಲಿ ಔಷಧ ಶಾಸ್ತ್ರಜ್ಞರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಎಸ್.ಎಸ್. ಬಿಜಿಐ ಗೌರ್ನಿಂಗ್ ಕೌನ್ಸಿಲ್ ಅಧ್ಯಕ್ಷ ಪ್ರೊ. ಎಸ್.ಕೆ. ಪಾಟೀಲ ಅಭಿಪ್ರಾಯಪಟ್ಟರು.ನಗರದ ಶ್ರೀ ಶರಣಬಸವೇಶ್ವರ ಫಾರ್ಮಸಿ ಕಾಲೇಜಿನಲ್ಲಿ ವಿಶ್ವ ಔಷಧ ಶಾಸ್ತ್ರಜ್ಞರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಪ್ರಸಕ್ತ ಔಷಧ ಶಾಸ್ತ್ರಜ್ಞರ ದಿನವನ್ನು ಥಿಂಕ್ ಹೆಲ್ತ್ ಅಂಡ್ ಥಿಂಕ್ ಫಾರ್ಮಸಿಸ್ಟ್ ಘೋಷ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ‌. ಔಷಧಿಗಳ ಸುರಕ್ಷಿತ, ಪರಿಣಾಮಕಾರಿ ಬಳಕೆಯಲ್ಲಿ ಹಾಗೂ ಸಾರ್ವಜನಿಕ ಆರೋಗ್ಯದಲ್ಲಿ ಔಷಧಶಾಸ್ತ್ರಜ್ಞರ…

Read More

ವಿಜಯಪುರ ಬಿಜೆಪಿ ನಗರ ಮಂಡಲ ಅಧ್ಯಕ್ಷರಾಗಿ ಪಾಟೀಲ್ ನೇಮಕ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 18:ವಿಜಯಪುರ ಬಿಜೆಪಿ ನಗರ ಮಂಡಲ ಅಧ್ಯಕ್ಷರಾಗಿ ಸಂದೀಪ್ ರಾಮನಗೌಡ ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ.ರಾಜ್ಯದ್ಯಕ್ಷರ ಸೂಚನೆ ಮೇರೆಗೆ ಪಕ್ಷದ ಸಂಘಟನೆ ಹಿತ ದೃಷ್ಟಿಯಿಂದ ಪಾಟೀಲ್ ಅವರನ್ನು ನೇಮಕ ಮಾಡಿ ಜಿಲ್ಲಾ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ ಆದೇಶ ಹೊರಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More