ಸಾಮಾಜಿಕ ಭದ್ರತಾ ಪಿಂಚಣಿಗೆ ₹30 ಸಾವಿರ ಆದಾಯ ಮಿತಿ ಹಿಂಪಡೆಯಿರಿ: ಅಪ್ಪುರಾಜ್ ನಿಮಾದಾರ ಆಗ್ರಹ

ಸಪ್ತಸಾಗರ ವಾರ್ತೆ, ವಿಜಯಪುರ,ಜು. 31:ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳಿಗೆ ₹30 ಸಾವಿರ ವಾರ್ಷಿಕ ಆದಾಯ ಮಿತಿ ನಿಗದಿಪಡಿಸಿರುವ ಕ್ರಮವನ್ನು ಹಿಂಪಡೆದು, ಅದನ್ನು ಕನಿಷ್ಠ ₹35 ಸಾವಿರಕ್ಕೆ ಹೆಚ್ಚಿಸಬೇಕು ಎಂದು ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ(ರಿ) ರಾಜ್ಯಾಧ್ಯಕ್ಷ ಅಪ್ಪುರಾಜ್ ನಿಮಾದಾರ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, ಸಂಧ್ಯಾ ಸುರಕ್ಷಾ ಯೋಜನೆ, ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ಪಿಂಚಣಿ, ನಿರ್ಗತಿಕ ವಿಧವಾ ವೇತನ, ಅಂಗವಿಕಲರ ಪಿಂಚಣಿ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳಿಗೆ ನಿಗದಿಪಡಿಸಿರುವ…

Read More