ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು: ಸಚಿವ ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ ವಿಜಯಪುರ, ಆ. 31: ಗ್ರಾಮ ಪಂಚಾಯಿತಿಗಳು ದೇವಾಲಯಗಳಿದ್ದಂತೆ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಇಲ್ಲಿಗೆ ಬರುವ ಜನರ ಸ್ಥಳೀಯ ಸಮಸ್ಯೆಗಳನ್ನು ಆಲಿಸಿ ಸೂಕ್ತವಾಗಿ ಸ್ಪಂದಿಸಬೇಕು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಕರೆ ನೀಡಿದ್ದಾರೆ.ರವಿವಾರ ತಿಕೋಟಾ ತಾಲೂಕಿನ ಸಿದ್ದಾಪುರ ಕೆ. ಗ್ರಾಮದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಿಸಿದ! ಅಮೃತ ಗ್ರಾಮ ಪಂಚಾಯತ ನೂತನ ಕಚೇರಿಯ ಕಟ್ಟಡ ಹಾಗೂ ಗೋದಾಮು ಉದ್ಘಾಟನೆ ನೆರವೇರಿಸಿ…

Read More

ಗ್ರಾಮೀಣರ ಬದುಕು ಸುಧಾರಣೆಗೆ ಆದ್ಯತೆ ನೀಡಿ-ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 11: ಜಿಲ್ಲೆಯ ಗ್ರಾಮೀಣ ಜನರ ಜೀವನ ಸುಧಾರಿಸುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕ ಸಮಸ್ಯೆಗಳಿಗೆ ತತ್‌ಕ್ಷಣ ಸ್ಪಂದಿಸಿ, ಪರಿಹಾರ ಒದಗಿಸಲು ಹಾಗೂ ಮೂಲಸೌಲಭ್ಯಗಳನ್ನು ಆದ್ಯತೆ ಮೇಲೆ ಕಲ್ಪಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲು ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು ಎಂದು ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಸೋಮವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಗ್ರಾಮೀಣ ಭಾಗದ ಜನರು ಯಾವುದೇ ಮೂಲಭೂತ ಸೌಲಭ್ಯಗಳಿಂದ…

Read More

ಮಂಡ್ಯದವರು ಒಳ್ಳೆಯ ಮನಸ್ಸಿನ ಉಪಕಾರ ಸ್ಮರಣೆಯ ಜನ: ಸಿ.ಎಂ ಮೆಚ್ಚುಗೆ

ಸಪ್ತಸಾಗರ ವಾರ್ತೆ, ಮದ್ದೂರು, ಜು. 28: ಒಂದೇ ದಿನ 1146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇವೆ. ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಎರಚುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ 1146 ಕೋಟಿ ರೂಪಾಯಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ, ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.ಕಾವೇರಿ ಅಭಿವೃದ್ಧಿ ನಿಗಮ ಒಂದರಲ್ಲೇ ಎರಡು ವರ್ಷದಲ್ಲಿ 560 ಕೋಟಿ ಅಭಿವೃದ್ಧಿ ಕಾರ್ಯಗಳನ್ನು…

Read More