ಅವಧಿಗೆ ಮುನ್ನವೇ ಶೇ.100 ಸಾಧನೆ: ಬಬಲೇಶ್ವರದ ಮತಗಟ್ಟೆ ಅಧಿಕಾರಿಗಳಿಗೆ ಸನ್ಮಾನ

ಸಪ್ತಸಾಗರ ವಾರ್ತೆ,ವಿಜಯಪುರ, ಜು.16:2026ರ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ನಿಗದಿತ ಅವಧಿಗೂ ಮುನ್ನವೇ ಶೇ.100ರಷ್ಟು ಪ್ರಗತಿ ಸಾಧಿಸಿದ ಬಬಲೇಶ್ವರ ವಿಧಾನಸಭಾ ಮತಕ್ಷೇತ್ರದ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಹಾಗೂ ಮತಗಟ್ಟೆ ಮೇಲ್ವಿಚಾರಕರನ್ನು ಗುರುವಾರ ನಗರದ ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.ಮತದಾರರ ಪಟ್ಟಿ ಪರಿಷ್ಕರಣೆಯ ಅಂಗವಾಗಿ ಗಣತಿ ನಮೂನೆಗಳ ವಿತರಣೆ ಹಾಗೂ ಡಿಜಿಟೈಜೇಶನ್ ಕಾರ್ಯವನ್ನು ಸಮಯಕ್ಕಿಂತ ಮುಂಚಿತವಾಗಿ ಯಶಸ್ವಿಯಾಗಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಈ ಗೌರವ ಸಲ್ಲಿಸಲಾಯಿತು.29-ಬಬಲೇಶ್ವರ ವಿಧಾನಸಭಾ ಮತಕ್ಷೇತ್ರದ ಭಾಗ ಸಂಖ್ಯೆ 84ರ ಮತಗಟ್ಟೆ…

Read More

ವಿಚ್ಛೇದನದ ವಾಸ್ತವಕ್ಕೆ ಹಿಡಿದ ಕನ್ನಡಿ ‘ಪ್ರೇಮ್ ಲವ್ಸ್ ನಂದಿನಿ’ ಚಿತ್ರದಲ್ಲಿವಿಜಯಪುರದ ವಿಶ್ವಪ್ರಕಾಶ ಮಲಗೊಂಡ ಅಭಿನಯ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 16 :ಇಂದಿನ ಯುವ ಪೀಳಿಗೆಯ ಪ್ರೇಮ ಮತ್ತು ವಿಚ್ಛೇದನದಂತಹ ಸಂಕೀರ್ಣ ಸಂಬಂಧಗಳ ಮೇಲೆ ಬೆಳಕು ಚೆಲ್ಲುವ ‘ಪ್ರೇಮ್ ಲವ್ಸ್ ನಂದಿನಿ’ ಕಿರುಚಿತ್ರ ಯೂಟ್ಯೂಬ್‌ನಲ್ಲಿ ಭಾರಿ ಸಂಚಲನ ಮೂಡಿಸುತ್ತಿದೆ. ಬಿ ಆರ್ ಫಿಲಂ ಐಕಾನ್ ವಾಹಿನಿಯಲ್ಲಿ ಬಿಡುಗಡೆಯಾಗಿರುವ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬಸವರಾಜ ನಂದಿ ನಿರ್ಮಾಣದ ಈ ಚಿತ್ರಕ್ಕೆ ಮಹಿಳಾ ನಿರ್ದೇಶಕಿ ಸುಧಾ ಅಣ್ಣಾಶೇಠ ಆ್ಯಕ್ಷನ್ ಕಟ್ ಹೇಳಿದ್ದಾರೆ.ವಿಜಯಪುರದ ನಟ ವಿಶ್ವಪ್ರಕಾಶ ಟಿ ಮಲಗೊಂಡ ನಾಯಕನಾಗಿ ನಟಿಸಿದ 20ನೇ…

Read More