ಪುಸ್ತಕಗಳು ಮಾನವನ ಜ್ಞಾನ, ಸಂಸ್ಕೃತಿ ಮತ್ತು ವ್ಯಕ್ತಿತ್ವ ವಿಕಾಸದ ಅಡಿಪಾಯ: ಎನ್. ಎಂ ಬಿರಾದಾರ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 24 :ಪುಸ್ತಕಗಳು ಮಾನವನ ಜ್ಞಾನ ಸಂಸ್ಕೃತಿ ಮತ್ತು ವ್ಯಕ್ತಿತ್ವ ವಿಕಾಸದ ಅಡಿಪಾಯವಾಗಿದ್ದು, ಓದು ಅಂತಃಪ್ರಜ್ಞೆಯ ಗ್ರಹಿಕೆಯಾಗಿದೆ ಎಂದು ನಗರದ ಚಾಣಕ್ಯ ಕರಿಯರ್ ಅಕಾಡೆಮಿ ಅಧ್ಯಕ್ಷ ಎನ್.ಎಂ.ಬಿರಾದಾರ ಹೇಳಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆˌ ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಜಿಲ್ಲಾ ಜಾಗೃತ ಸಮಿತಿ ಸಂಯುಕ್ತಾಶ್ರಯದಲ್ಲಿ ಸ್ಥಳೀಯ ರಾಜಾಜಿನಗರದಲ್ಲಿರುವ ಸಾಹಿತಿ ಮುರುಗೇಶ ಸಂಗಮ ಅವರ ನಿವಾಸದಲ್ಲಿ ಶನಿವಾರ ಸಂಜೆ 4 ಗಂಟೆಗೆ ಜರುಗಿದ ಮನೆಗೊಂದು ಗ್ರಂಥಾಲಯ ಅನುಷ್ಠಾನ ಕಾರ್ಯಕ್ರಮದ ಅಡಿಯಲ್ಲಿ ಗ್ರಂಥಾವಲೋಕನˌ ಕವಿಗೋಷ್ಠಿ ಹಾಗೂ ಸನ್ಮಾನ…

Read More