ಸಾಂಸ್ಕೃತಿಕ ಚಟುವಟಿಕೆ ವ್ಯಕ್ತಿತ್ವ ವಿಕಸನಕ್ಕೆ ಬುನಾದಿ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 11:ವಿದ್ಯಾರ್ಥಿಗಳಿಗೆ ಪಠ್ಯದ ಜತೆ ಪಠ್ಯೇತರ ಚಟುವಟಿಕೆ ಸಹ ಮುಖ್ಯ. ಸಾಂಸ್ಕೃತಿಕ ಚಟುವಟಿಕೆ ಅವರ ಜೀವನದ ಅವಿಭಾಜ್ಯ ಅಂಗವಾಗಬೇಕು. ಅವು ಇಡೀ ಜೀವನದ ಯಶಸ್ಸು ಮತ್ತು ವ್ಯಕ್ತಿತ್ವ ವಿಕಸನಕ್ಕೆ ಭದ್ರ ಬುನಾದಿಯಾಗಿವೆ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ಶನಿವಾರ ನಗರದ ಬಸವೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನೆ ಹಾಗೂ 2026-27ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ,…

Read More

ಪುಸ್ತಕ ವ್ಯಕ್ತಿಯ ವ್ಯಕ್ತಿತ್ವ ರೂಪಿಸುವ ಜ್ಞಾನ ಭಂಡಾರ- ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ಇಂಡಿ, ಜೂ. 9: ಮೊಬೈಲ್ ಒಂದು ಸಂವಹನ ಸಾಧನ, ಆದರೆ ಪುಸ್ತಕ ವ್ಯಕ್ತಿಯ ವ್ಯಕ್ತಿತ್ವ ರೂಪಿಸುವ ಜ್ಞಾನ ಭಂಡಾರ.’ಮೊಬೈಲ್ ಬಿಡಿ-ಪುಸ್ತಕ ಹಿಡಿ’ ಇದು ಘೋಷಣೆ ಅಷ್ಟೇ ಅಲ್ಲ. ಬದಲಿಗೆ ಇಂದಿನ ಮಕ್ಕಳನ್ನು ರಕ್ಷಿಸುವ ಜೀವನಾಡಿಯಾಗಿದೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಮಂಗಳವಾರ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ‘ಮೊಬೈಲ್ ಬಿಡಿ-ಪುಸ್ತಕ ಹಿಡಿ’ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಪ್ರತಿಯೊಬ್ಬ ವಿದ್ಯಾರ್ಥಿಯು ಮೊಬೈಲ್‌ ಜಗತ್ತಿನಿಂದ ಹೊರಬಂದು, ನೈಜ ಜ್ಞಾನದ ಮೂಲವಾದ ಪುಸ್ತಕವನ್ನು ಹಿಡಿದಾಗ ಮಾತ್ರ…

Read More

ಪುಸ್ತಕಗಳು ಮಾನವನ ಜ್ಞಾನ, ಸಂಸ್ಕೃತಿ ಮತ್ತು ವ್ಯಕ್ತಿತ್ವ ವಿಕಾಸದ ಅಡಿಪಾಯ: ಎನ್. ಎಂ ಬಿರಾದಾರ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 24 :ಪುಸ್ತಕಗಳು ಮಾನವನ ಜ್ಞಾನ ಸಂಸ್ಕೃತಿ ಮತ್ತು ವ್ಯಕ್ತಿತ್ವ ವಿಕಾಸದ ಅಡಿಪಾಯವಾಗಿದ್ದು, ಓದು ಅಂತಃಪ್ರಜ್ಞೆಯ ಗ್ರಹಿಕೆಯಾಗಿದೆ ಎಂದು ನಗರದ ಚಾಣಕ್ಯ ಕರಿಯರ್ ಅಕಾಡೆಮಿ ಅಧ್ಯಕ್ಷ ಎನ್.ಎಂ.ಬಿರಾದಾರ ಹೇಳಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆˌ ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಜಿಲ್ಲಾ ಜಾಗೃತ ಸಮಿತಿ ಸಂಯುಕ್ತಾಶ್ರಯದಲ್ಲಿ ಸ್ಥಳೀಯ ರಾಜಾಜಿನಗರದಲ್ಲಿರುವ ಸಾಹಿತಿ ಮುರುಗೇಶ ಸಂಗಮ ಅವರ ನಿವಾಸದಲ್ಲಿ ಶನಿವಾರ ಸಂಜೆ 4 ಗಂಟೆಗೆ ಜರುಗಿದ ಮನೆಗೊಂದು ಗ್ರಂಥಾಲಯ ಅನುಷ್ಠಾನ ಕಾರ್ಯಕ್ರಮದ ಅಡಿಯಲ್ಲಿ ಗ್ರಂಥಾವಲೋಕನˌ ಕವಿಗೋಷ್ಠಿ ಹಾಗೂ ಸನ್ಮಾನ…

Read More