ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಕಾರಜೋಳ ಡಿಸಿಗೆ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ, ನ. 10: ಜಿಲ್ಲೆಯಲ್ಲಿ ಮರುಕಳಿಸುತ್ತಿರುವ ಭೂಕಂಪನದ ಸಂಶೋಧನೆ ನಡೆಸಿ ಜನರ ಆತಂಕ ನಿವಾರಣೆ ಮಾಡುವುದು, ಬೀದಿ ನಾಯಿಗಳ ಹಾವಳಿ ನಿಯಂತ್ರಿಸುವುದು ಹಾಗೂ ಕೋನೋ ಕಾರ್ಪಸ್ ಗಿಡಗಳನ್ನು ನಿಷೇಧಿಸುವುದು ಸೇರಿದಂತೆ ವಿಜಯಪುರ ಜನತೆ ಎದುರಿಸುತ್ತಿರುವ ವಿವಿಧ ಮಹತ್ವದ ಸಮಸ್ಯೆಗಳ ನಿವಾರಣೆಗೆ ಆಗ್ರಹಿಸಿ ಯುವ ಭಾರತ ಸಂಸ್ಥಾಪಕ ಅಧ್ಯಕ್ಷ ಉಮೇಶ ಕಾರಜೋಳ ನೇತೃತ್ವದ ನಿಯೋಗ ಸೋಮವಾರ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.ವಿಜಯಪುರ ಜನತೆಯ ಎದುರಿಸುತ್ತಿರುವ ಸಮಸ್ಯೆಯನ್ನು ವಿವರಿಸಿದ ಯುವ ಭಾರತ ಸಂಸ್ಥಾಪಕ ಅಧ್ಯಕ್ಷ ಉಮೇಶ…

Read More

ವಿಜಯಪುರ ಜಿಲ್ಲೆಯನ್ನು 371 ಜೆ ಅಡಿ ಮೀಸಲಾತಿಗೆ ಸೇರಿಸಲು ಇಂಡಿ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಕೆ

ಸಪ್ತಸಾಗರ ವಾರ್ತೆ ವಿಜಯಪುರ, ಆ. 14:ಹೈದ್ರಾಬಾದ್ ವಿಮೋಚನಾ ಚಳವಳಿಯ ಪಿತಾಮಹ ಶ್ರೀ ಸ್ವಾಮಿ ರಮಾನಂದ ತೀರ್ಥರ ತವರು ವಿಜಯಪುರ ಜಿಲ್ಲೆಯನ್ನು ೩೭೧ ಜೆ ಮೀಸಲಾತಿಗೆ ಸೇರ್ಪಡೆ ಮಾಡುವಂತೆ ಒತ್ತಾಯಿಸಿ ರೈತ ಭಾರತ ಪಕ್ಷದಿಂದ ಇಂಡಿ ಉಪ ವಿಭಾಗಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳು, ಪ್ರಧಾನ ಮಂತ್ರಿ, ಕೇಂದ್ರ ಗೃಹಮಂತ್ರಿ, ರಾಜ್ಯಪಾಲರು, ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಮಾತನಾಡಿ, ಸ್ವಾತಂತ್ರ್ಯ ಯೋಧಅಖಂಡ ಹೈದ್ರಾಬಾದ್ ಪ್ರಾಂತಕ್ಕೆ ಅಂದಿನ ಪ್ರದೇಶ ಕಾಂಗ್ರೆಸ್…

Read More

ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರಿಂದ ಡಿಸಿಗೆ ಮನವಿ ಸಲ್ಲಿಕೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 15:ಅಂಗನವಾಡಿ ಕಾರ್ಯಕರ್ತೆಯರನ್ನು ಬಿ ಎಲ್ಒ ಕೆಲಸದಿಂದ ಕೈ ಬಿಡಬೇಕು ಎಂಬುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ನೂತನ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರಿಗೆ ಕೆಲಸದ ಒತ್ತಡ ಹೆಚ್ಚಾಗಿದೆ. ಪ್ರತಿ ನಿತ್ಯ ಎಫ್ ಆರ್ ಎನ್, ಮೊಬೈಲ್ ವೆರಿಪಾಯ್, ಆಧಾರ ವೆರಿಫಾಯ್, ಇಕೆವೈಸಿ, ಬಾಣಂತಿ ನೋಂದಣಿ, ಮಕ್ಕಳ ನೊಂದಣಿ, ನೆಟ್ ವರ್ಕ ಬರದೆ ಪೋಟೋ ಕ್ಯಾಪ್ಟರ್ ಮಾಡುವುದು…

Read More