ಪೆಟ್ರೋಲ್, ಡೀಸೆಲ್ , ಸಿ.ಎನ್.ಜಿ ಮತ್ತು ಎಲ್‌ಪಿಜಿ ದರ ಕಡಿತಕ್ಕೆ ಆಮ್ ಆದ್ಮಿಆಗ್ರಹ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 27:ಪೆಟ್ರೋಲ್, ಡೀಸೆಲ್ , ಸಿ.ಎನ್.ಜಿ ಮತ್ತು ಎಲ್‌ಪಿಜಿ ದರಗಳ ಸತತ ಹೆಚ್ಚಳವನ್ನು ವಿಜಯಪುರ ಜಿಲ್ಲಾ ಆಮ್ ಆದ್ಮಿ ಪಾರ್ಟಿ ತೀವ್ರವಾಗಿ ಖಂಡಿಸಿ, ದರಗಳನ್ನು ತಕ್ಷಣ ಕಡಿತಗೊಳಿಸುವಂತೆ ಪ್ರಧಾನ ಮಂತ್ರಿಗಳಿಗೆ ಜಿಲ್ಲಾಧಿಕಾರಿ ಡಾ. ಆನಂದ ಮೂಲಕ ಮನವಿ ಮಾಡಿದೆ.ಆಮ್ ಆದ್ಮಿ ಪಾರ್ಟಿ ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ ಸೋಲಾಪುರ ಮಾಧ್ಯಮದವರೊಂದಿಗೆ ಮಾತನಾಡಿ, “ಈ ಅನಪೇಕ್ಷಿತ ಬೆಲೆ ಏರಿಕೆಯು ಸಾಮಾನ್ಯ ಜನರ ಜೀವನದ ಮೇಲೆ ಭಾರಿ ಹೊರೆಯನ್ನು ಹೇರಿದೆ ಎಂದು ಆಮ್ ಆದ್ಮಿ ಪಾರ್ಟಿ ಅಭಿಪ್ರಾಯಪಟ್ಟಿದೆ…

Read More

ಕಾಂಗ್ರೆಸ್ಸಿಗರೇ ನಿಮಗೆ ಬಂಗಾರ ಮುಖ್ಯವೋ ದೇಶ ಮುಖ್ಯವೋ? ರಾಘವ್ ಅಣ್ಣಿಗೇರಿ ಪ್ರಶ್ನೆ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 12:ಶೇ. 88ರಷ್ಟು ಕಚ್ಚಾ ತೈಲನ್ನು ಭಾರತ ಗಲ್ಫ್ ರಾಷ್ಟ್ರಗಳಿಂದ ಆಮದು ಮಾಡಿಕೊಳ್ಳುತ್ತಿದೆ. ಅಮೆರಿಕ- ಇರಾನ್ ನಡುವಿನ ಯುದ್ಧ, ಭಾರತಕ್ಕಷ್ಟೇ ಅಲ್ಲ, ಇಡೀ ವಿಶ್ವಕ್ಕೆ ಎಚ್ಚರಿಕೆಯ ಸಂದೇಶ ನೀಡಿದೆ ಎಂದು ಸ್ವಾಮಿ ವಿವೇಕಾನಂದ ಸೇನೆ ರಾಜ್ಯಾಧ್ಯಕ್ಷ ರಾಘವ ಅಣ್ಣಿಗೇರಿ ಹೇಳಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈಗಾಗಲೇ ಯುದ್ಧದ ಪರಿಣಾಮದಿಂದ ಅನೇಕ ದೇಶಗಳು ಅವಸಾನದ ಅಂಚಿಗೆ ಹೋಗಿವೆ. ಯುದ್ಧ ಪ್ರಾರಂಭವಾಗಿ ಎರಡು ತಿಂಗಳು ಕಳೆದರೂ ಕೂಡ ಇಲ್ಲಿಯವರೆಗೆ ಭಾರತಕ್ಕೆ ಯಾವುದೇ ತೊಂದರೆ…

Read More

ಪೆಟ್ರೋಲ್,ಡಿಸೇಲ್ ಕೊರತೆ ಸುಳ್ಳು ಸುದ್ದಿ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ – ಸಂದೀಪ್ ಪಾಟೀಲ‌ ಝಳಕಿ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 25:ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ಸುದ್ದಿಗಳ ಪರಿಣಾಮವಾಗಿ ಪೆಟ್ರೋಲ್ ಬಂಕ್‌ಗಳ ಮುಂದೆ ಜನರು ಪೆಟ್ರೋಲ್ ಪಡೆಯಲು ಮುಗಿಬಿದ್ದು ಆತಂಕದ ವಾತಾವರಣ ನಿರ್ಮಾಣವಾಗಿದೆ ಎಂದು ಬಿಜೆಪಿ ನಗರ ಮಂಡಲ ಅಧ್ಯಕ್ಷ ಸಂದೀಪ ಪಾಟೀಲ ಝಳಕಿ ಹೇಳಿದ್ದಾರೆ.ಭಾರತಕ್ಕೆ ಅಗತ್ಯವಿರುವ ಕಚ್ಚಾ ತೈಲ, ಅನಿಲ ಮತ್ತು ರಸಗೊಬ್ಬರಗಳು ಯುದ್ಧದ ಸವಾಲುಗಳ ನಡುವೆಯೂ, ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನಮ್ಮ ಸರ್ಕಾರ ನಿರಂತರ ಶ್ರಮಿಸುತ್ತಿದೆ. ಸಾರ್ವಜನಿಕರು ಭಯ ಪಡುವ ಅಗತ್ಯವಿಲ್ಲ ಎಂದು ಸ್ವತಃ ಪ್ರಧಾನಿ ಶ್ರೀ…

Read More