ಫೋಟೋಗ್ರಫಿಯ ಕೌಶಲ್ಯಗಳನ್ನು ವಿದ್ಯಾರ್ಥಿನಿಯರು ಕಲಿಯುವುದು ಅತೀ ಅವಶ್ಯಕ: ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ

ಸಪ್ತಸಾಗರ ವಾರ್ತೆ,ವಿಜಯಪುರ, ನ. 10: ಒಂದು ಚಿತ್ರ ಸಾವಿರ ಪದಗಳಿಗೆ ಸಮವಾಗಿದ್ದು, ಫೋಟೋಗ್ರಫಿಯ ಕೌಶಲ್ಯಗಳನ್ನು ವಿದ್ಯಾರ್ಥಿನಿಯರು ಕಲಿಯುವುದು ಅತೀ ಅವಶ್ಯಕ ಎಂದು ಮಹಿಳಾ ವಿವಿಯ ಕುಲಪತಿ ಪ್ರೊ, ವಿಜಯಾ ಕೋರಿಶೆಟ್ಟಿ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗ ಹಾಗೂ ಪ್ರಧಾನ ಮಂತ್ರಿ ಉಚ್ಚತರ ಶಿಕ್ಷಣ ಅಭಿಯಾನ, ಕೇಂದ್ರ ಸರ್ಕಾರದ ಉನ್ನತ ಶಿಕ್ಷಣ ಸಚಿವಾಲಯ ಮತ್ತು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಸಹಯೋಗದೊಂದಿಗೆ ಸೋಮವಾರ ಹಮ್ಮಿಕೊಂಡಿದ್ದ ‘ಫೋಟೋಗ್ರಫಿ…

Read More

ಛಾಯಾಗ್ರಾಹಕರ ಉತ್ತೇಜನಕ್ಕೆ ಛಾಯಾಗ್ರಹಣ ಅಕಾಡೆಮಿ ಸ್ಥಾಪಿಸಲು ಕಾರಜೋಳ ಒತ್ತಾಯ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 18:ಛಾಯಾಗ್ರಾಹಕರು ಇಂದು ಬಹಳ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಸರ್ಕಾರ ಛಾಯಾಗ್ರಹಣ ಅಕಾಡೆಮಿ ಪ್ರಾರಂಭ ಮಾಡಿ ಛಾಯಾಗ್ರಾಹಕರ ತೊಂದರೆಗಳನ್ನು ನಿವಾರಿಸಬೇಕು ಎಂದು ಯುವ ಭಾರತ ಸಮಿತಿ ಅಧ್ಯಕ್ಷ ಹಾಗೂ ಹವ್ಯಾಸಿ ಛಾಯಾಗ್ರಾಹಕ ಉಮೇಶ ಕಾರಜೋಳ ಹೇಳಿದರು.ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘ ಹಾಗೂ ಕರ್ನಾಟಕ ರಾಜ್ಯ ಛಾಯಾಚಿತ್ರಗ್ರಾಹಕರ ಸಂಘದ ಸಹಯೋಗದಲ್ಲಿ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಏರ್ಪಡಿಸಿದ ವಿಶ್ವ ಛಾಯಾಗ್ರಹಣ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.ಛಾಯಾಗ್ರಹಣ ಅಕಾಡೆಮಿಯಿಂದ ಛಾಯಾಗ್ರಾಹಕರಿಗೆ ಹೆಚ್ಚಿನ ಜ್ಞಾನ ವಿಸ್ತರಿಸಿಕೊಳ್ಳಲು ಮತ್ತು ಸರ್ಕಾರದ ಸವಲತ್ತುಗಳನ್ನು…

Read More