ನವೆಂಬರ್ ನಲ್ಲಿ ಕವಿಗೋಷ್ಠಿ: ಕವಿತೆಗಳಿಗೆ ಆಹ್ವಾನ

ಸಪ್ತಸಾಗರ ವಾರ್ತೆ ವಿಜಯಪುರ, ಅ. 13:ಕನ್ನಡ ಪುಸ್ತಕ ಪರಿಷತ್ತಿನ ವತಿಯಿಂದ ಐತಿಹಾಸಿಕ ನಗರ ವಿಜಯಪುರದಲ್ಲಿ ನವೆಂಬರ್ ತಿಂಗಳಲ್ಲಿ ನಡೆಯುವ ಕನ್ನಡ ಪುಸ್ತಕ ಪರಿಷತ್ತು ಸಮ್ಮೇಳನದಲ್ಲಿ ಈ ಬಾರಿ ಅರ್ಥಪೂರ್ಣವಾದ ವಿಶಿಷ್ಟ ರೀತಿಯ ಕವನ ವಾಚನ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.ನಾಡಿನ ಕವಿಗಳು ತಮ್ಮ ಸ್ವ ರಚಿತ ಕವನ ವನ್ನು ಸ್ಪರ್ಧೆಯಲ್ಲಿ ವಾಚಿಸುವುದರ ಮೂಲಕ ಸಾವಿರದ ಬಹುಮಾನವನ್ನು ಗಿಟ್ಟಿಸಿಕೊಳ್ಳಬಹುದಾಗಿದೆ.ಕವನ ವಾಚನ ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚಿಸುವ ಕವಿಗಳು ತಮ್ಮ ಒಂದು ಸ್ವ ರಚಿತ ಕವನವನ್ನು ಪ್ರೊ, ಎ.ಎಚ್. ಕೊಳಮಲಿ, ಮುಖ್ಯೋಪಾಧ್ಯಾಯರು ಚೇತನಾ ಆಂಗ್ಲ್…

Read More

ವಿಜಯಪುರದಲ್ಲಿ ಕವಿಗಳು ಏನು ಮಾಡಿದರು ಗೊತ್ತಾ?

ಸಪ್ತಸಾಗರ ವಾರ್ತೆ, ವಿಜಯಪುರ, ಅ. 5 : ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಗೆ ಆಗ್ರಹಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ನಡೆಯುತ್ತಿರುವ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ಭಾನುವಾರ ೧೮ನೇ ದಿನಕ್ಕೆ ಕಾಲಿಟ್ಟಿದೆ. ಕವಿಗಳು ಹೋರಾಟದ ವೇದಿಕೆಯಲ್ಲಿಯೇ ಕವಿಗೋಷ್ಠಿ ನಡೆಸಿ ಹೋರಾಟಕ್ಕೆ ವಿನೂತನ ರೀತಿಯಲ್ಲಿ ಬೆಂಬಲ ವ್ಯಕ್ತಪಡಿಸಿದರು.ಜಿಲ್ಲೆಯ ೨೦ಕ್ಕೂ ಹೆಚ್ಚು ಕವಿಗಳು ಕವಿತೆಗಳನ್ನು ವಾಚನ ಮಾಡುವ ಮೂಲಕ ಪಿಪಿಪಿ ಬೇಡ. ಸರ್ಕಾರಿ ವೈದ್ಯಕೀಯ ಕಾಲೇಜು ಬೇಕು ಎಂದು ಅರ್ಥವತ್ತಾದ ಕವಿತೆಗಳನ್ನು ಓದುವ ಮೂಲಕ ಸರ್ಕಾರದ ಗಮನ ಸೆಳೆದರು.ಕವಿತೆ ಓದುವ ಮೂಲಕ…

Read More