ದೋಷರಹಿತ ಮತದಾರರ ಪಟ್ಟಿ ಸಿದ್ಧತೆಗೆ ರಾಜಕೀಯ ಪಕ್ಷಗಳ ಸಹಕಾರ ಅಗತ್ಯ: ಡಿಸಿ ಡಾ. ಆನಂದ್ ಕೆ.

ಸಪ್ತಸಾಗರ ವಾರ್ತೆ ವಿಜಯಪುರ, ಜು.21:ದೋಷರಹಿತ, ಪಾರದರ್ಶಕ ಹಾಗೂ ನಿಖರ ಮತದಾರರ ಪಟ್ಟಿ ಸಿದ್ಧಪಡಿಸಲು ರಾಜಕೀಯ ಪಕ್ಷಗಳು ಮತ್ತು ಸಾರ್ವಜನಿಕರ ಸಕ್ರಿಯ ಸಹಕಾರ ಅತ್ಯಗತ್ಯ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಹೇಳಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕಾರ್ಯ ಸುಗಮವಾಗಿ ನಡೆಯುತ್ತಿದ್ದು, ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಲ್ಲರೂ…

Read More

ವಿವಿಧ ರಾಜಕೀಯ ಪಕ್ಷಗಳ ಒಕ್ಕೂಟ ಕಾಮನ್ ಮಿನಿಮಮ್ ಪ್ರೋಗ್ರಾಂ ಅಡಿಯಲ್ಲಿ ಮುನ್ನಡೆಯುವುದು ಅಗತ್ಯ:ಎಂಬಿಪಿ

ಸಪ್ತಸಾಗರ ವಾರ್ತೆ,ದಾವಣಗೆರೆ, ಎ. 4: ಮೀಸಲಾತಿ ಸೌಲಭ್ಯಗಳಿಂದ ಲಿಂಗಾಯತ ಬಡಮಕ್ಕಳು ವಂಚಿತರಾಗಿದ್ದು, ಸಾಮಾನ್ಯ ಲಿಂಗಾಯತರಿಗೆ ಸರ್ಕಾರದ ಎಲ್ಲ ಸೌಲಭ್ಯಗಳು ದೊರೆಯುವ ನಿಟ್ಟಿನಲ್ಲಿ ವಿರಕ್ತ ಮಠಾಧೀಶರು ಮತ್ತು ಪಂಚಪೀಠಾಧೀಶರರು ವಿವಿಧ ರಾಜಕೀಯ ಪಕ್ಷಗಳ ಒಕ್ಕೂಟ ಕಾಮನ್ ಮಿನಿಮಮ್ ಪ್ರೋಗ್ರಾಂ ರೀತಿಯಲ್ಲಿ ಸಮಾಜದ ಒಕ್ಕೂಟ್ಟು ಮತ್ತು ಏಳ್ಗಿಗಾಗಿ ಅದರನಗುಣವಾಗಿ ಮುನ್ನಡೆಯುವ ಅಗತ್ಯತೆ ಇದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಹೇಳಿದರು.ದಾವಣಗೆರೆ ದೊಡ್ಡಪೇಟೆ ವಿರಕ್ತಮಠದಲ್ಲಿ ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದಾವಣಗೆರೆಯಲ್ಲಿ ನಡೆದ ಅಖಿಲಭಾರತ ವೀರಶೈವ…

Read More