ತತ್ವಾಧಾರಿತ, ದೇಶಭಕ್ತಿಯ ಚಿಂತನೆಯುಳ್ಳ ಏಕೈಕ ರಾಜಕೀಯ ಪಕ್ಷ ಬಿಜೆಪಿ: ಜಗದೀಶ ಶೆಟ್ಟರ್
ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 2 :ಬಿಜೆಪಿ ತತ್ವಾಧಾರಿತ, ದೇಶಭಕ್ತಿಯ ಚಿಂತನೆಯುಳ್ಳ ಏಕೈಕ ರಾಜಕೀಯ ಪಕ್ಷ ಬಿಜೆಪಿ ಎಂದು ಮಾಜಿ ಮುಖ್ಯಮಂತ್ರಿ, ಹಾಲಿ ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಹೇಳಿದರು.ಕೊಲ್ಹಾಪೂರ ಕನೇರಿಮಠದ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಮಠದ ಸನ್ನಿಧಿಯಲ್ಲಿ ನಡೆದ ವಿಜಯಪುರ ಜಿಲ್ಲಾ ಬಿಜೆಪಿ ಪ್ರಶಿಕ್ಷಣ ಶಿಬಿರವನ್ನು ವಿದ್ಯುಕ್ತವಾಗಿ ಚಾಲನೆ ನೀಡಿ ಮಾತನಾಡಿದ ಅವರು, ಬಿಜೆಪಿ ಎಂಬುದು ತತ್ವಾಧಾರಿತ ಸಿದ್ಧಾಂತವುಳ್ಳ ಪಕ್ಷ, ಆದರೆ ಕಾಂಗ್ರೆಸ್ ಪಕ್ಷ ಕೇವಲ ಕುಟುಂಬ ಹಾಗೂ ವೋಟ್ ಬ್ಯಾಂಕ್ ಆಧಾರಿತ ರಾಜಕಾರಣವನ್ನು ಮೈಗೂಢಿಸಿಕೊಂಡಿದೆ. ಕೋಟ್ಯಂತರ…


