ಪ್ಲಾಸ್ಟಿಕ್ ಮಾಲಿನ್ಯವನ್ನು ಮುಕ್ತಗೊಳಿಸೋಣ: ಸಿ.ಎಂ. ಮಾಲಿಪಾಟೀಲ ಅಭಿಮತ

ಸಪ್ತಸಾಗರ ವಾರ್ತೆ,ವಿಜಯಪುರ,ಸೆ. 11: ನಮ್ಮ ಸುತ್ತಮುತ್ತಲಿನ ಭೂಮಿ ಹಾಗೂ ನೖಸರ್ಗಿಕ ಸಂಪನ್ಮೂಲಗಳನ್ನು ರಕ್ಷಣೆ ಮಾಡಿ ಮುಂದಿನ ಪೀಳಿಗೆಯಲ್ಲಿ ಪರಿಸರದ ಕುರಿತು ಜಾಗೃತಿ ಮೂಡಿಸುವ ಕಾರ್ಯವಾಗಬೇಕಾಗಿದೆ. ೨೦೨೫ರ ಪರಿಸರ ದಿನಾಚರಣೆಯ ಉದ್ದೇಶದಂತೆ ಪ್ಲಾಸ್ಟಿಕ್ ಮಾಲಿನ್ಯವನ್ನು ಮುಕ್ತಗೊಳಿಸುವುದಾಗಿದ್ದು, ಅದರಂತೆ ನಾವು ನೀವೆಲ್ಲರೂ ಮಾದರಿಯಾಗಿ ನಡೆದುಕೊಳ್ಳೋಣ ಎಂದು ಖ್ಯಾತ ಉದ್ದಿಮೆದಾರರೂ, ಸಮಾಜ ಸೇವಕರಾದ ಸಿ.ಎಂ. ಮಾಲಿಪಾಟೀಲ ಅಭಿಪ್ರಾಯಪಟ್ಟರು.ವಿಜಯಪುರ ನಗರದ ಅಥಣಿ ರಸ್ತೆಯಲ್ಲಿರುವ ಪರಿಸರ ಜಾಗೃತಿ ವೇದಿಕೆಯ ಸಭಾಂಗಣದಲ್ಲಿ ಪರಿಸರ ಜಾಗೃತಿ ವೇದಿಕೆಯ ೧೭ನೇ ವರ್ಷದ ವರ್ಷಾಚರಣೆಯನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ…

Read More