ವಿಜಯಪುರದ ರಾಣಿ ಚೆನ್ನಮ್ಮ ಕೇಂದ್ರ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ಅವ್ಯವಸ್ಥೆ ವಿರುದ್ಧ ದ್ರಾವಿಡ ವಿದ್ಯಾರ್ಥಿ ಪರಿಷತ್ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 20:ನಗರದ ಪ್ರಮುಖ ಸಾರಿಗೆ ಕೇಂದ್ರವಾಗಿರುವ ರಾಣಿ ಚೆನ್ನಮ್ಮ ಕೇಂದ್ರ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರು ಪ್ರತಿನಿತ್ಯ ಅನುಭವಿಸುತ್ತಿರುವ ಮೂಲಭೂತ ಸಮಸ್ಯೆಗಳು, ಅಕ್ರಮ ಶುಲ್ಕ ವಸೂಲಿ ಹಾಗೂ ಕುಡಿಯುವ ನೀರಿನ ಅವ್ಯವಸ್ಥೆ ವಿರುದ್ಧ ದ್ರಾವಿಡ ವಿದ್ಯಾರ್ಥಿ ಪರಿಷತ್ ತೀವ್ರ ಆಕ್ರೋಶ ವ್ಯಕ್ತಪಡಿಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.ಅಕ್ಷಯ್ ಕುಮಾರ್ ಅಜಮನಿ ಮಾತನಾಡಿ, ನಿತ್ಯ ಸಾವಿರಾರು ಪ್ರಯಾಣಿಕರು, ವಿದ್ಯಾರ್ಥಿಗಳು, ಮಹಿಳೆಯರು ಮತ್ತು ಕಾರ್ಮಿಕರು ಬಸ್ ನಿಲ್ದಾಣವನ್ನು ಅವಲಂಬಿಸಿಕೊಂಡಿದ್ದರೂ, ಅಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಸ್ಪಷ್ಟವಾಗಿ ಎದ್ದು…

Read More