ಅರಿವಿನ ಮೂಲಕ ದೇವದಾಸಿ ಪದ್ಧತಿ ನಿರ್ಮೂಲನೆ ಸಾಧ್ಯ:ಪ್ರೊ. ಸುನಂದಮ್ಮ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 29:ದೇವದಾಸಿ ಪದ್ಧತಿ ಸಮಾಜದ ಗಂಭೀರ ಪಿಡುಗಾಗಿ ಅನೇಕ ಮಕ್ಕಳ ಬದುಕನ್ನು ಶೋಷಣೆ ಮತ್ತು ದೌರ್ಜನ್ಯಕ್ಕೆ ತಳ್ಳುತ್ತಿದೆ. ಶಿಕ್ಷಣ ಮತ್ತು ಹಕ್ಕುಗಳ ಅರಿವಿನ ಮೂಲಕ ಮಾತ್ರ ಈ ಮಕ್ಕಳನ್ನು ಸಬಲಗೊಳಿಸಿ ಸಮಾಜದಲ್ಲಿ ನಿಜವಾದ ಬದಲಾವಣೆ ತರಲು ಸಾಧ್ಯ ಎಂದು ಬೆಂಗಳೂರಿನ ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಪ್ರೊ.ಆರ್.ಸುನಂದಮ್ಮ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಹಾಗೂ ಚಿಲ್ಡ್ರನ್ ಆಫ್ ಇಂಡಿಯಾ ಫೌಂಡೇಶನ್ ಇವರ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಕಿಶೋರಿ…

Read More

ಕಾವ್ಯ ಎಲ್ಲರಿಗೂ ಸಾಧ್ಯವಿಲ್ಲ ಅದು ಅಂತರಂಗದ ಮಾತು – ಪ್ರೊ.ಬಿ.ಆರ್.ಪೊಲೀಸಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 22:ಕಾವ್ಯವೆಂಬುದು ಅಂತರಂಗದ ಮಾತು ಅದು ಹೃದಯವಂತರಿಗೆ ಒಲಿಯುತ್ತದೆ.ಕವಿ ಧ್ಯಾನಾಸಕ್ತನಾದಾಗ ಮಾತ್ರ ಅವನ ಎದೆಯ ಕದ ತೆರೆದು ಪದ ಹೊರಗೆ ಬರುವದೆಂದು ಪ್ರೊ.ಬಿ.ಆರ್.ಪೊಲೀಸಪಾಟೀಲ ಅಭಿಪ್ರಾಯಪಟ್ಟರು.ಸಿದ್ಧೇಶ್ವರ ಶ್ರೀಗಳ ಮಾತು ಮತ್ತು ಬದುಕು ಒಂದೆಯಾಗಿದ್ದವು. ಅವರನ್ನು ಕುರಿತು ಬರೆಯುವುದೆಂದರೆ ಭಾಗ್ಯದ ಕಾರ್ಯವೆಂದು ಹೇಳಿದರು.ಬರುವ ಜನವರಿ 1 ಮತ್ತು 2 ರಂದು ಜರುಗಲಿರುವ ಸಿದ್ಧೇಶ್ವರ ಸ್ವಾಮಿಗಳ ಗುರುನಮನ ಕಾರ್ಯಕ್ರಮದಂಗವಾಗಿ ಜ್ಞಾನಯೋಗಾಶ್ರಮದಲ್ಲಿ ರವಿವಾರ ನಡೆದ “ಕಾವ್ಯನಮನ” ಕಾರ್ಯಕ್ರಮ ದಲ್ಲಿ ಭಾಗಿಯಾಗಿ ಮಾತನಾಡಿದದರು.ಮಹಾನಗರ ಪಾಲಿಕೆಯ ಮಹಾಪೌರ ಎಂ.ಎಸ್. ಕರಡಿ ಅವರು…

Read More