ಸೆ. 20ರಂದು ವಿದ್ಯುತ ಪೂರೈಕೆಯಲ್ಲಿ ವ್ಯತ್ಯಯ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 17:220/110/11ಕೆ.ವಿ ಬಸವನ ಬಾಗೇವಾಡಿ ಸ್ವೀಕಾರ-ಕೇಂದ್ರದ 100 ಎಮ್.ವಿ.ಎ-1, 2 ಮತ್ತು 3 ಪರಿವರ್ತಕಗಳ ಮೇಲೆ ಬರುವ ಎಲ್ ಐ ಎಸ್‌ಗಳಾದ ಬಳೂತಿ, ಮಸೂತಿ, ಹನಮಾಪುರ ಮತ್ತು ಮುಳವಾಡ, 110ಕೆವ್ಹಿ ಚಿಮ್ಮಲಗಿ ಹಾಗೂ ಮಮದಾಪುರ, ಬೆಳ್ಳುಬ್ಬಿ, ಶಿರಬೂರ, ದೇವರಗೆಣ್ಣೂರ, ಬಬಲೇಶ್ವರ, ಕಂಬಾಗಿ, ಕಾಖಂಡಕಿ,ಮಟ್ಟಿಹಾಳ, ಮಲಘಾಣ,ರೋಣಿಹಾಳ, ಮುಕರ್ತಿಹಾಳ, ನಿಡಗುಂದಿ, ದಿಂಡವಾರ, ಕನಕಾಲ, ಉಕ್ಕಲಿ ಹಾಗೂ ನಂದಿಹಾಳ, ಉಪ ಕೇಂದ್ರಗಳಲ್ಲಿ ಹಾಗೂ 13ಕೆ.ವ್ಹಿ ಲಿಂಗದಳ್ಳಿ ಎಲ್.ಐ.ಎಸ್ ಹಾಗೂ 33ಕೆವ್ಹಿ ಮನಗೂಳಿ, ಮುತ್ತಗಿ, ಹೂ.ಹಿಪ್ಪರಗಿ, ದೇವರ ಗೆಣ್ಣೂರ…

Read More

ಸೆ.15 ರಂದುವಿದ್ಯುತ್ಪೂರೈಕೆಯಲ್ಲಿವ್ಯತ್ಯಯ

ಸಪ್ತಸಾಗರ ವಾರ್ತೆ ವಿಜಯಪುರ,ಸೆ.13 :ನವರಸಪುರ ಶಾಖಾ ವ್ಯಾಪ್ತಿಯಲ್ಲಿ ಹೆಚ್.ಟಿ ವಾಹಕ ಬದಲಾವಣೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವುದರಿಂದ ಸೇನಾ ನಗರ ಫೀಡರ್‌ನ ಮೇಲೆ ಬರುವ ಟ್ರೇಝರಿ ಕಾಲೋನಿ, ರಾಮದೇವ ನಗರ,ಅಯ್ಯಪ್ಪ ಸ್ವಾಮಿ ದೇವಸ್ಥಾನ,ಇಟಗಿ ಕಾಲೋನಿ, ವೇದಾಂತ ಹಾಸ್ಪಿಟಲ್, ನಿಂಬರಗಿ ಬಡಾವಣೆ, ಕುಲಕರ್ಣಿ ಲೇಔಟ್, ಖುರೇಷಿ ಕಾಲೋನಿ ಹತ್ತಿರದ ಪ್ರದೇಶಗಳಲ್ಲಿ ಸೆ.15ರ ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.ಗ್ರಾಹಕರು ಸಹಕರಿಸುವಂತೆ ಹೆಸ್ಕಾಂನ ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.

Read More