ಕರ್ನಾಟಕ ಬಾಲವಿಕಾಸ ಅಕಾಡೆಮಿ ಪ್ರಶಸ್ತಿ ಪ್ರದಾನ

ಸಪ್ತಸಾಗರ ವಾರ್ತೆ, ಸಿಂದಗಿ ಡಿ. 16: ಬೆಳಗಾವಿಯ ಸುವರ್ಣ ಸೌಧದಲ್ಲಿ ಕರ್ನಾಟಕ ಬಾಲವಿಕಾಸ ಅಕಾಡೆಮಿ ಮಂಗಳವಾರ ಹಮ್ಮಿಕೊಂಡಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿಅಕಾಡೆಮಿ ನೀಡುವ 2022–23 ನೇ ಸಾಲಿನ ‘ಮಕ್ಕಳ ಚಂದಿರ’, ಪ್ರಶಸ್ತಿಯನ್ನು ಸಿಂದಗಿ ಪಟ್ಟಣದ ಮಕ್ಕಳ ಸಾಹಿತಿಗಳಾದ ಹ.ಮ. ಪೂಜರ, ಎಸ್.ಎಸ್. ಸಾತಿಹಳ ಅವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಪ್ರಶಸ್ತಿ ನೀಡಿ ಪುರಸ್ಕಾರ ಮಾಡಿದರು. ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹಾಗೂ ಇಲಾಖೆ ಅಧಿಕಾರಿಗಳು ಇದ್ದರು. ಮಕ್ಕಳ…

Read More

ಬಿಜ್ಜರಗಿ ಗುರೂಜಿಗೆ ಕನಕಶ್ರೀ ಪ್ರಶಸ್ತಿ ಪ್ರದಾನ

ಸಪ್ತಸಾಗರ ವಾರ್ತೆ, ಬೆಂಗಳೂರು,ನ. 10:ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಶನಿವಾರ ದಿನಾಂಕ 8-9-2025ರಂದು ಕರ್ನಾಟಕ ಸರ್ಕಾರ ನೀಡುವ 2025-26 ನೆ ಸಾಲಿನ ಪ್ರತಿಷ್ಠಿತ “ಕನಕಶ್ರೀ” ಪ್ರಶಸ್ತಿ, 5ಲಕ್ಷ ಬಹುಮಾನವನ್ನು ವಿಜಯಪುರದ ಸಂಶೋಧಕರಾದ”ಹಾಲುಮತ ಭಾಸ್ಕರ “ಶ್ರೀ ಚಂದ್ರಕಾಂತ ಬಿಜ್ಜರಗಿ ಗುರೂಜಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿ ಅಭಿನಂದಿಸಿದರು.ಭಕ್ತ ಕನಕದಾಸರ ಜಯಂತಿ ಹಾಗೂ ಪ್ರಶಸ್ತಿ ಸಮಾರಂಭವು ಶ್ರೀ ಕಾಗಿನೆಲೆ ಕನಕ ಗುರುಪೀಠದ ಶ್ರೀ ಸಿದ್ಧರಾಮಾನಂದ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶೀವರಾಜ ತಂಗಡಗಿ,…

Read More