ಸಹಕಾರಿ ಯುನಿಯನ್ ಅಧ್ಯಕ್ಷರಾಗಿ ಮುಲ್ಲಾ, ಉಪಾಧ್ಯಕ್ಷರಾಗಿ ಅಮರಗೊಂಡ ಅವಿರೋಧ ಆಯ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ಅ. 14 :ಹಿರಿಯ ಸಹಕಾರಿಗಳಾದ ಸಚಿವ ಶಿವಾನಂದ ಪಾಟೀಲ ಅವರ ಪ್ರಯತ್ನದಿಂದಾಗಿ ಶ್ರೀ ಸಿದ್ಧೇಶ್ವರ ಸಹಕಾರಿ ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆಯಲ್ಲಿ ಎದುರಾಳಿಗಳನ್ನು ಹಳೆಯ ಪೆನಲ್ ಕ್ಲೀನಸ್ವೀಪ್ ಮಾಡಿದ ಬೆನ್ನಲ್ಲೇ ಸಚಿವರ ಪ್ರಯತ್ನದಿಂದಾಗಿ ವಿಜಯಪುರ ಜಿಲ್ಲಾ ಸಹಕಾರಿ ಯುನಿಯನ್ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆದಿದೆ.ವಿಜಯಪುರ ಜಿಲ್ಲಾ ಸಹಕಾರಿ ಯುನಿಯನ್ ನಿ. ಅಧ್ಯಕ್ಷರಾಗಿ ಎಂ.ಸಿ. ಮುಲ್ಲಾ, ಉಪಾಧ್ಯಕ್ಷರಾಗಿ ನಾಗಪ್ಪ ಅಮರಗೊಂಡ ಅವಿರೋಧ ಆಯ್ಕೆಯಾಗಿದ್ದಾರೆ.ಈಚೆಗೆ ನಡೆದ ಚುನಾವಣೆಯಲ್ಲಿ 2025-30 ರ ಅವಧಿಗೆ ಆಡಳಿತ ಮಂಡಳಿಯ…

Read More

ಹಾಪ್ ಕಾಮ್ಸ್ ಜಿಲ್ಲಾ ಅಧ್ಯಕ್ಷರಾಗಿ ಸಿದ್ದಪ್ಪ ಕಬಾಡಗಿ, ಉಪಾಧ್ಯಕ್ಷರಾಗಿ ನಂದಕಿಶೋರ ರಾಠೋಡ ಅವಿರೋಧ ಆಯ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ಅ.5.ಜಿಲ್ಲಾ ತೋಟಗಾರಿಕೆ ಸಂಸ್ಕರಣ ಸಂಘದ ಆಡಳಿತ ಮಂಡಳಿ ನೂತನ ಅಧ್ಯಕ್ಷರಾಗಿ ಸಿದ್ದಪ್ಪ ಕಬಾಡಗಿ ಹಾಗೂ ಉಪಾಧ್ಯಕ್ಷರಾಗಿ ನಂದಕಿಶೋರ ರಾಠೋಡ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಸಂಘದ ಕಚೇರಿಯಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಮುಂದಿನ ಐದು ವರ್ಷದವರೆಗೆ ಅವರು ಅಧಿಕಾರಾವಧಿ ಹೊಂದಿದ್ದು, ಅಲ್ಲದೆ, ಆಡಳಿತ ಮಂಡಳಿಯ ಸದಸ್ಯರಾಗಿ ಗುರುಪಾದಪ್ಪಗೌಡ ಪಾಟೀಲ, ಎಸ್.ಪಿ. ಬಿರಾದಾರ, ಸಂಜೀವ ಮಠ, ವಿರುಪಾಕ್ಷಿ ಕಕಮರಿ, ಹಿದಾಯಿತಲ್ಲಾ ಖಾಜಿ, ಎಸ್‌ .ವಿ. ಪಾಟೀಲ, ಸಂಜಯ ನಾಯಕ, ಮಡಿವಾಳಪ್ಪ ವಾಲಿಕಾರ, ಗುರುಬಾಯಿ…

Read More

ಖಾದಿ ಸ್ವಾಭಿಮಾನ-ಸ್ವಾವಲಂಬನೆ ಸಂಕೇತ- ಮಂಡಳಿ ಅಧ್ಯಕ್ಷ ಬಸನಗೌಡ ತುರವಿಹಾಳ

ಸಪ್ತಸಾಗರ ವಾರ್ತೆ ವಿಜಯಪುರ, ಸೆ.8:ಖಾದಿ ಬಟ್ಟೆ ಸ್ವಾತಂತ್ರ್ಯ ಚಳುವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಖಾದಿ ದೇಶಾಭಿಮಾನದ ಪ್ರತೀಕವಾಗಿದೆ. ಖಾದಿ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಉದ್ಯೋಗಾವಕಾಶ ಹೆಚ್ಚಿಸಿದೆ ಎಂದು ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರಾದ ಮಸ್ಕಿ ಶಾಸಕರಾದ ಬಸನಗೌಡ ತುರವಿಹಾಳ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಸೋಮವಾರ ನಗರದ ಇಂಡಿ ರಸ್ತೆಯ ಚಾಂದಿನಿ ಫಂಕ್ಷನ್ ಹಾಲ್‍ನಲ್ಲಿ…

Read More

ವಿಜಯಪುರ ಬಿಜೆಪಿ ನಗರ ಮಂಡಲ ಅಧ್ಯಕ್ಷರಾಗಿ ಪಾಟೀಲ್ ನೇಮಕ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 18:ವಿಜಯಪುರ ಬಿಜೆಪಿ ನಗರ ಮಂಡಲ ಅಧ್ಯಕ್ಷರಾಗಿ ಸಂದೀಪ್ ರಾಮನಗೌಡ ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ.ರಾಜ್ಯದ್ಯಕ್ಷರ ಸೂಚನೆ ಮೇರೆಗೆ ಪಕ್ಷದ ಸಂಘಟನೆ ಹಿತ ದೃಷ್ಟಿಯಿಂದ ಪಾಟೀಲ್ ಅವರನ್ನು ನೇಮಕ ಮಾಡಿ ಜಿಲ್ಲಾ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ ಆದೇಶ ಹೊರಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಮುಳವಾಡ ಗ್ರಾ.ಪಂ. ಅಧ್ಯಕ್ಷ-ಉಪಾಧ್ಯಕ, ಸದಸ್ಯರು

ಸಪ್ತಸಾಗರ ವಾರ್ತೆ, ವಿಜಯಪುರ, ಜು. 15 :ಜಿಲ್ಲೆಯ ಬಸವನ ಬಾಗೇವಾಡಿ ವಿಧಾನಸಭೆ ವ್ಯಾಪ್ತಿಯ ಮುಳವಾಡ ಗ್ರಾಮ ಪಂಚಾಯತಿ ಅಧ್ಯಕ್ಷ- ಉಪಾಧ್ಯಕ್ಷ ಸೇರಿದಂತೆ 6 ಸದಸ್ಯರು ಬಿಜೆಪಿ ತೊರೆದು ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ ಮತ್ತು ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.ವಿಜಯಪುರ ನಗರದಲ್ಲಿರುವ ಸಚಿವ ಶಿವಾನಂದ ಪಾಟೀಲ ಅವರ ಗೃಹ ಕಛೇರಿಗೆ ಆಗಮಿಸಿದ ಮುಳವಾಡ ಗ್ರಾಮ ಪಂಚಾಯತಿ ಬಿಜೆಪಿ ಸದಸ್ಯರು ಅಧ್ಯಕ್ಷ ಬಾಳು ಚಿನಕೇಕರ, ಉಪಾಧ್ಯಕ್ಷೆ ಮಧುಮತಿ ಧನ್ಯಾಳ, ಗ್ರಾಮ ಪಂಚಾಯತಿ…

Read More